ಕತಾರ್‌ನ ʼತುಳು ಜಾತ್ರೆʼಯಲ್ಲಿ ಮಿಂಚಿದ ಬಿಲ್ಲವಾಸ್ ಕತಾರ್‌ನ ‘ಅಮ್ಮನ ತಮ್ಮನ’ ತಂಡ

Date:

ತುಳುವರ ಪಾರಂಪರಿಕ ಪರಿಕಲ್ಪನೆ ʼತುಳು ಜಾತ್ರೆʼಯ ಅಂಗವಾಗಿ ಕತಾರ್‌ನ ರಂಗವೇದಿಕೆಯಲ್ಲಿ ನೃತ್ಯ, ಯಕ್ಷಗಾನ, ಪ್ರತಿಭಾ ಪುರಸ್ಕಾರ, ಜಾನಪದ ಆಟಗಳು ಮತ್ತು ವಿವಿಧ ತುಳು ನಾಡಿನ ತಿನಿಸುಗಳ ಪ್ರದರ್ಶನ ಮಾಡಲಾಯಿತು.

ಕತಾರ್‌ನ ರಂಗವೇದಿಕೆಯಲ್ಲಿ ಕತಾರ್ ತುಳು ಕೂಟದ ಆಶ್ರಯದೊಂದಿಗೆ ನಡೆದ ʼತುಳು ಜಾತ್ರೆʼ ಅದ್ದೂರಿಯಾಗಿ ನಡೆಯಿತು. ಸಾವಿರಗಟ್ಟಲೆ ಜನರು ಭಾಗವಹಿಸಿ ತಮ್ಮ ಊರಿನ ಜಾತ್ರೆಯ ಆನಂದವನ್ನು ಕತಾರ್‌ನ ಮಣ್ಣಿನಲ್ಲಿ ಅನುಭವಿಸಿದರು.

ಬಿಲ್ಲವಾಸ್ ಕತಾರ್‌ನ ಅವಿಭಾಜ್ಯ ಅಂಗವಾದ “ಅಮ್ಮನ ತಮ್ಮನ” ತಂಡದವರು ವಿಶೇಷವಾದ ಆಕರ್ಷಣೆಯೊಂದಿಗೆ ಎಲ್ಲರಿಗಿಂತ ವಿಭಿನ್ನವಾಗಿ ತಮ್ಮ ತಿನಿಸುಗಳ ಅಂಗಡಿಯನ್ನು ಅಲಂಕಾರ ಮಾಡಿದ್ದು ಹಾಗೂ ವಿಶೇಷವಾಗಿ ಮನೆಯಲ್ಲಿ ಸಿದ್ದಪಡಿಸಿದ ಅಡುಗೆ ಜನರ ಮನ ತಣಿಸುವುದರೊಂದಿಗೆ ಭಾರೀ ಮನ್ನಣೆಯನ್ನು ಪಡೆಯುವಲ್ಲಿ ಸಾರ್ಥಕವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಳು ಜಾತ್ರೆಯಲ್ಲಿ ಪ್ರತೀ ಭಾರಿ ವಿಭಿನ್ನ ರೀತಿಯಲ್ಲಿ ಕಂಗೊಳಿಸುವ ʼಅಮ್ಮನ ತಮ್ಮನʼ ತಂಡದ ಇದು ಮೂರನೆಯ ವರ್ಷದ ಪ್ರದರ್ಶನವಾಗಿದೆ ಎನ್ನುವುದು ಉಲ್ಲೇಖನೀಯ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಉತ್ತಮ ಬಡ್ಡಿ ದರದೊಂದಿಗೆ ಅಂಚೆ ಯೋಜನೆ;‌ ಖಾತೆ ತೆರೆಯಲು ಕೆಲವೇ ದಿನ ಬಾಕಿ

ಈ ಭಾರಿಯ ರುಚಿ ರುಚಿ ಅಡುಗೆ ಮತ್ತು ತಂಡದ ಸರ್ವಾಂಗೀಣ ಪ್ರದರ್ಶನಕ್ಕೆ ಮನಸೋತ ತುಳು ಕೂಟ ಕತಾರ್, “ಅಮ್ಮನ ತಮ್ಮನ” ತಂಡದವರನ್ನು ಅತ್ಯುತ್ತಮ ತಂಡವೆಂದು ಘೋಷಿಸಿ ಪ್ರಶಸ್ತಿಯನ್ನು ನೀಡಲಾಯಿತು. ʼಅಮ್ಮನ ತಮ್ಮನʼ ತಂಡದವರ ಪರಿಶ್ರಮಕ್ಕೆ ಸಂದ ಸಮಯೋಚಿತ ಗೌರವವಿದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...