ಬೀದರ್‌ | ಕೊಲ್ಕತ್ತಾದಲ್ಲಿ ವೈದ್ಯೆ ಕೊಲೆ ಖಂಡಿಸಿ ಕ್ಯಾಂಡಲ್‌ ಮಾರ್ಚ್

Date:

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ದುಷರ್ಮಿಗಳ ವಿರುದ್ಧ ಕಠಿಣ ಕಾನೂನು ಜರುಗಿಸಬೇಕೆಂದು ಒತ್ತಾಯಿಸಿ ಸಾಲಿಡಾರಿಟಿ ಯೂತ್ ಮ್ಯೂಮೆಂಟ್‌ ವತಿಯಿಂದ ಬೀದರ್‌ನಲ್ಲಿ ಕ್ಯಾಂಡಲ್‌ ಮಾರ್ಚ್‌ ನಡೆಸಲಾಯಿತು.

ಭಾನುವಾರ ಸಂಜೆ ನಗರದ ಗವಾನ್ ಚೌಕ್‌ನಿಂದ ಡಾ.ಬಿ‌.ಆರ್.ಅಂಬೇಡ್ಕರ್ ವೃತ್ತದವರೆಗೆ ಕ್ಯಾಂಡಲ್‌ ಹಿಡಿದು ಮೌನ ಮೆರವಣಿಗೆ ಪ್ರತಿಭಟನೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿದರು.

ʼದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಕ್ರೂರ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಇತ್ತಿಚೆಗೆ ಕೊಲ್ಕತ್ತಾದಲ್ಲಿ ವ್ಯೆದ್ಯೆಯ ಪೈಶಾಚಿಕ ಕೊಲೆ ಸೇರಿದಂತೆ ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ನಡೆದ ಘಟನೆಗಳು ಗಮನಿಸಿದರೆ ಮಹಿಳೆಯರಿಗೆ ರಕ್ಷಣೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ ಎನ್ನುವ ಆತಂಕ ಕಾಡುತ್ತದೆ. ಸಮಾಜದಲ್ಲಿ ಮಹಿಳೆಯರ ಗೌರವವನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಜಾಗೃತವಾಗಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 19 at 1.25.54 AM

ʼಕೊಲ್ಕತ್ತಾ ಘಟನೆಯಿಂದ ವೈದ್ಯರಿಗೆ ರಕ್ಷಣೆ ಇಲ್ಲವೆಂಬ ಭಯ ಕಾಡುವಂತಾಗಿದೆ.‌ ಅದರಲ್ಲೂ ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಮಹಿಳೆಯರಿಗೆ ರಕ್ಷಣೆ ಒದಗಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ನೆನಪು | ವಿಚಾರವಾದಿ ಅರಸು ಅವರ ಸಹನೆ ದೊಡ್ಡದು: ಎಂ.ಸಿ. ನಾಣಯ್ಯ

ಕ್ಯಾಂಡಲ್‌ ಮಾರ್ಚ್ ಮೆರವಣಿಗೆಯ ಆಯೋಜಕ ಇರ್ಫಾನ್ ಅಹ್ಮದ್,‌ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮೋಹದ್ ರಫೀಕ್, ಜಮಾಅತ್-ಎ-ಇಸ್ಲಾಮಿ ಹಿಂದ್‌ನ ಜಿಲ್ಲಾಧ್ಯಕ್ಷ ಮೋಹದ್ ಮುಜ್ಜಮ್ ಸೇರಿದಂತೆ ಮಹಿಳೆಯರು, ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...