ಕಾವೇರಿ ವಿವಾದ | ರಾಯಚೂರು: ಕಂದುಗಡ್ಡೆ ಮಾರಮ್ಮದೇವಿಗೆ ಪೂಜೆ ಸಲ್ಲಿಸಿ ಪ್ರತಿಭಟನೆ

Date:

ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರು ರಾಯಚೂರು ನಗರದ ಗ್ರಾಮದೇವತೆ ಕಂದುಗಡ್ಡೆ ಮಾರಮ್ಮದೇವಿಗೆ ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಕಾವೇರಿಗೆ ನೀರು ಹಂಚಿಕೆ ಅನ್ಯಾಯ ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್‌ ಮಾಡಲಾಗಿತ್ತು. ಬಂದ್‌ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿರುವ ಪ್ರತಿಭಟನಾಕಾರರು ಮಾರಮ್ಮದೇವಿಗೆ ಪೂಜೆ ಸಲ್ಲಿಸಿದ್ದಾರೆ.

“ಕಾವೇರಿ ನೀರು ನಿಯಂತ್ರಣ ಸಮಿತಿ ಅಕ್ಟೋಬರ್‌ 15ರವರೆಗೆ ಪ್ರತಿದಿನ 3,000 ಕ್ಯೂಸೆಕ್‌ ನೀರು ಹರಿಸುವಂತೆ ಆದೇಶಿಸಿರುವುದು ರಾಜ್ಯದ ರೈತರಿಗೆ ಮರಣ ಶಾಸನವಾಗಿದೆ. ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಜಲಾಶಯಗಳು ಬರಿದಾಗಿದ್ದು, ತಮಿಳುನಾಡಿಗೆ ನೀರು ಹರಿಸುವ ಪರಸ್ಥಿತಿಯಿಲ್ಲ. ರಾಜ್ಯದ ರೈತರನ್ನು ರಕ್ಷಿಸಬೇಕು” ಎಂದು ಪೂಜೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡಲೇ ಮಧ್ಯಸ್ಥಿಕೆ ವಹಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಬೇಕು. ಕನ್ನಡಿಗರ ರಕ್ಷಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ಉಮಾಕಾಂತ ನಾಗಮಾರಪಳ್ಳಿ

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ) ಜಿಲ್ಲಾಧ್ಯಕ್ಷ ಅಶೋಕ ಕುಮಾರ ಜೈನ್, ಕರ್ನಾಟಕ ರಣಧೀರ ಪಡೆಯ ಜಿಲ್ಲಾಧ್ಯಕ್ಷ ರಮೇಶ, ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ವೆಂಕಟಗಿರಿ ಸಾಗರ, ವೆಂಕಟೇಶ ಯರಮರಸ್, ಮಲ್ಲಿಕಾರ್ಜುನ, ಸಂಗಮೇಶ, ಕಿಶನರಾವ್, ಆಸೀಫ್, ಅಜೀಜ್, ನಾಗರಾಜ, ಸುದರ್ಶನ, ವೀರನಗೌಡ, ಮಲ್ಲಿಕಾರ್ಜುನ ತಾತ, ನರಸಿಂಹಲು, ಸಂಜಯ, ವೈಷ್ಣವ್, ಬನದಯ್ಯಸ್ವಾಮಿ, ಮೌನೇಶ, ದೀನೇಶ ಚೌದ್ರಿ, ಆಕಾಶ, ಭೀಮೇಷ, ವೀರೇಶ ಏಗನೂರು ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್‌, ರಾಯಚೂರು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...