5 ಕೋಟಿ ವಂಚನೆ ಪ್ರಕರಣ: 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಚೈತ್ರಾ ಕುಂದಾಪುರ

Date:

ವಿಧಾನ ಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸಹಿತ ಆರು ಮಂದಿಗೆ 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲು ಬೆಂಗಳೂರಿನ ಎಸಿಎಂಎಂ ಕೋರ್ಟ್‌ ಆದೇಶಿಸಿದೆ.

ಹಿಂದುತ್ವದ ಕುರಿತು ಉಗ್ರ ಭಾಷಣದ ಮೂಲಕ ಸಾಮಾಜಿಕ ಸಾಮರಸ್ಯ ಹಾಳು ಮಾಡುತ್ತಿದ್ದ ಚೈತ್ರಾ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದರು. ಇಬ್ಬರು ಆರೋಪಿಗಳನ್ನು ಸೆ.23ರವರೆಗೂ ಸಿಸಿಬಿ ಕಸ್ಟಡಿಗೆ ನೀಡಲು ಕೋರ್ಟ್‌ ಆದೇಶ ನೀಡಿದೆ.

ಪೊಲೀಸರು ಕಳೆದ ರಾತ್ರಿ ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮಿಂಚಿನ ಕಾರ್ಯಾಚರಣೆಯಲ್ಲಿ ಚೈತ್ರಾ ಅವರನ್ನು ಬಂಧಿಸಿದ್ದರು. ಅಲ್ಲದೇ ಈಕೆಯ ಗೆಳೆಯ ಶ್ರೀಕಾಂತ್ ನಾಯಕ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೈತ್ರಾ ಕುಂದಾಪುರ ಪ್ರಕರಣ | ನಾನು ಆಶ್ರಯ ನೀಡಿಲ್ಲ, ನೋಟಿಸ್ ಬಂದಿಲ್ಲ: ಕಾಂಗ್ರೆಸ್‌ನ ಸುರಯ್ಯಾ ಅಂಜುಮ್‌

ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ 2023 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನೀಡುವುದಾಗಿ ಚೈತ್ರಾ 5 ಕೋಟಿ ರೂ. ವಂಚಿಸಿದ್ದರು.

ಚೆಫ್ ಟಾಕ್ ಸಂಸ್ಥೆ ಮುಖ್ಯಸ್ಥನಾಗಿರುವ ಗೋವಿಂದ ಬಾಬು ಪೂಜಾರಿ ಬೈಂದೂರು ವಿಧಾನಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಟಿಕೆಟ್ ಸಿಗದೆ ವಂಚನೆಗೆ ಒಳಗಾದ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...