ಡ್ರಗ್ಸ್ ಹಾವಳಿ ತಡೆಗೆ ವಿಶೇಷ ತಂಡ ರಚಿಸಲು ಮುಖ್ಯಮಂತ್ರಿ ಸೂಚನೆ

Date:

ಯುವ ಸಮೂಹ ಮಾದಕದ್ರವ್ಯದ ದಾಸರಾಗದಂತೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇದರ ಜತೆಗೆ ಡ್ರಗ್ಸ್‌ ಮಾಫಿಯಾದ ಮೂಲವನ್ನು ಪತ್ತೆ ಹಚ್ಚಬೇಕು. ಪೆಡ್ಲರ್‌ಗಳನ್ನು ಗಡಿಪಾರು ಮಾಡುವುದೂ ಸೇರಿದಂತೆ ಕಠಿಣ ಕ್ರಮಗಳ ಮೂಲಕ ಡ್ರಗ್ಸ್‌ ಹಾವಳಿ ತಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

“ಡ್ರಗ್ಸ್‌ ಮಾಫಿಯಾದ ಮೇಲೆ ನಿರಂತರ ನಿಗಾ ಇಡಬೇಕು. ಮಾರಾಟ ಜಾಲದ ಚಲನ ವಲನಗಳ ಮೇಲೆ ತೀವ್ರ ನಿಗಾ ಇಡಬೇಕು. ಇದಕ್ಕಾಗಿ ಪ್ರತ್ಯೇಕವಾದ ವಿಶೇಷ ತಂಡ ರಚಿಸಿ. ಪೊಲೀಸರು ಡ್ರಗ್ ಮಾಫಿಯಾದವರ ಮೇಲೆ ಕೇವಲ ಕೇಸು ದಾಖಲಿಸಿದರಷ್ಟೆ ಸಾಲದು. ನ್ಯಾಯಾಲಯಗಳಲ್ಲಿ ಅವರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳುವುದೂ ಕೂಡ ಪೊಲೀಸರ ಹೊಣೆಗಾರಿಕೆ” ಎಂದು ಹೇಳಿದ್ದಾರೆ.

“ಕೇಸು ದಾಖಲಾದ ಪ್ರಮಾಣ ಮತ್ತು ಶಿಕ್ಷೆಯ ಪ್ರಮಾಣ ಎರಡನ್ನೂ ಹಿರಿಯ ಅಧಿಕಾರಿಗಳು ಪರಿಶೀಲಿಸಬೇಕು. ಪ್ರತಿ ಠಾಣೆಗೆ ಭೇಟಿ ನೀಡಿದ ವೇಳೆಯಲ್ಲಿ ಶಿಕ್ಷೆಯ ಪ್ರಮಾಣವನ್ನೂ ಪರಿಶೀಲಿಸಿ ಠಾಣಾಧಿಕಾರಿಗಳಿಂದ ವರದಿ ಕೇಳಬೇಕು” ಎಂದು ಸಿಎಂ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...