ಚಿಕ್ಕಬಳ್ಳಾಪುರ | ಸಿಲಿಂಡರ್‌ ಸ್ಫೋಟ, ಹೊತ್ತಿ ಉರಿದ ಲಾರಿಗಳು

Date:

ಸಿಎನ್‌ಜಿ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಘಟನೆಯಲ್ಲಿ ಚಾಲಕ ನರಸಿಂಹಮೂರ್ತಿ ಹಾಗೂ ಮಾದಪ್ಪ ಎಂಬವರಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುನೇಗಲ್ ಬಳಿ ತಿರುವು ಪಡೆಯಲು ನಿಂತಿದ್ದ ಸಿಎನ್‍ಜಿ ಸಿಲಿಂಡರ್ ತುಂಬಿದ್ದ ಲಾರಿಗೆ, ಕಲ್ಲು ದಿಮ್ಮಿಗಳನ್ನ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಅಪಘಾತದ ರಭಸಕ್ಕೆ ಸಿಎನ್‍ಜಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಮಾಂತ್ರಿಕನಿಗೆ ಶ್ರದ್ಧಾಂಜಲಿ

ಘಟನೆಯಿಂದ ಹುನೇಗಲ್ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಹಾನಿಗೊಳಗಾದ ವಾಹನ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳ ಮೀಸಲಾತಿ:ಬೆಂಗಳೂರಿನ ಬೃಹತ್ ಪ್ರತಿಭಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ ಮಾದಿಗ ಮುಖಂಡರುಗಳು

ಚಿಂತಾಮಣಿ:ಒಳ ಮೀಸಲಾತಿ ಜಾರಿಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ಇಂದು ಬೆಂಗಳೂರು ಚಲೋ...

ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ಚಿಂತಾಮಣಿ:ಇತ್ತೀಚಿಗೆ ಇಲ್ಲಿನ ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘ...

ಕಾರ್ಮಿಕನ ಮಗಳ ಮದುವೆಯ ಸಹಾಯಧನಕ್ಕೆ ಸಲ್ಲಿಸಿದ್ದ ಅರ್ಜಿ ರದ್ದು ಕಾರ್ಮಿಕರ ಪ್ರತಿಭಟನೆ

ಚಿಂತಾಮಣಿ:ಮದುವೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಪ್ರಮುಖ ಕ್ಷಣ ಆದರೆ ದಿನಗೂಲಿ ಕಾರ್ಮಿಕರು...

ಒಳಮೀಸಲಾತಿಯಿಂದ ಅನ್ಯಾಯವನ್ನು ಸರಿಪಡಿಸದೇ ಇದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ: ಎಂ.ವಿ.ಕೃಷ್ಣಪ್ಪ

ಬಾಗೇಪಲ್ಲಿ:- ನ್ಯಾ.ನಾಗಮೋಹನದಾಸ್ ವರದಿಯನ್ನು ತಿದ್ದುಪಡಿ ಮಾಡಿ ಎ, ಬಿ, ಸಿ ವರ್ಗಗಳಾಗಿ...