ಚಿಕ್ಕಬಳ್ಳಾಪುರ | ವರದಹಳ್ಳಿ ಸುತ್ತಲ ಗ್ರಾಮಗಳಿಗೆ ಕೋಳಿ ತರದಂತೆ ನಾಕಾಬಂಧಿ; ಹಕ್ಕಿಜ್ವರದ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶ

Date:

ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಫೆಬ್ರವರಿ 27ರಿಂದ ಮೇ 25ರವರೆಗೆ ಗ್ರಾಮದ ಒಂದು ಕಿಲೋಮೀಟರ್ ವ್ಯಾಪ್ತಿಯ ಸುತ್ತಮುತ್ತ ಕೋಳಿಗಳನ್ನು ತರುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಆದೇಶಿಸಿದ್ದಾರೆ.

ಈ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿರುವ ಅವರು, “ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿರುವ ಹಕ್ಕಿಜ್ವರ ಸೋಂಕು ನಿಯಂತ್ರಿಸುವ ಮೂಲಕ ರೋಗ ಬೇರೆಡೆಗೆ ಹರಡದಂತೆ ಹಲವು ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ.

WhatsApp Image 2025 03 02 at 9.58.01 AM 1

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವರದಹಳ್ಳಿಯಲ್ಲಿ ಹಕ್ಕಿಜ್ವರ ಪ್ರಕರಣ ಪತ್ತೆ; 442 ಕೋಳಿಗಳ ಮಾರಣಹೋಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವರದಹಳ್ಳಿಯಲ್ಲಿ ಈಗಾಗಲೇ ಸಾವನ್ನಪಿದ ಕೋಳಿಗಳಲ್ಲಿ ಹಕ್ಕಿಜ್ವರದ ಸೋಂಕು ಪತ್ತೆಯಾಗಿ ದೃಢಪಟ್ಟಿರುವ ಕಾರಣ ಈ ಗ್ರಾಮವನ್ನು ಕೇಂದ್ರವಾಗಿಸಿಕೊಂಡಿದ್ದು, ಸುತ್ತಲೂ ಒಂದು ಕಿಮೀ ವ್ಯಾಪ್ತಿಯಲ್ಲಿ ಕೋಳಿ ಸಾಗಾಣಿಕೆ ಮೇಲೆ ನಿರ್ಬಂಧ ಹೇರಲಾಗಿದೆ. ಅಲ್ಲದೆ, ಹೊರಗಡೆಯಿಂದ ವರದಹಳ್ಳಿ ಸುತ್ತಮುತ್ತಲ ಗ್ರಾಮಗಳಿಗೆ ಕೋಳಿಗಳನ್ನು ತರದಂತೆ ನಾಕಾಬಂಧಿ ಹಾಕಿದ್ದು, ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...