ಚಿಕ್ಕಮಗಳೂರು | ಅರಣ್ಯ ಇಲಾಖೆ ಗಿಡ ನೆಡುವ ಯೋಜನೆ; ಖಂಡಿಸಿ ನಾಳೆ ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ

Date:

ಚಿಕ್ಕಮಗಳೂರು ಜಿಲ್ಲೆಯ ಅಗಳಗಂಡಿ ಗ್ರಾಮ ಪಂಚಾಯಿತಿ ಹೆಗ್ಗಾರು ಗ್ರಾಮ ವ್ಯಾಪ್ತಿಗೆ ಸೇರುವ ಹುಲ್ತಾಳ್, ಬಂಗಾಡಿ ಮತ್ತು ನಾಕೃಗೋಳಿ ಈ ಕಾಡು ಪ್ರದೇಶದಲ್ಲಿ ಅರಣ್ಯ ಇಲಾಖೆ ಗಿಡ ನೆಡುವ ಯೋಜನೆಯಡಿಯಲ್ಲಿ ನೈಸರ್ಗಿಕ ಕಾಡನ್ನು ಹಾಳುಮಾಡಿ ಪರಿಸರ ವಿನಾಶ ಕೃತ್ಯ ಮಾಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ಕಳೆದ ಒಂದು ತಿಂಗಳಿಂದೆ ಸಾಕಷ್ಟು ಪ್ರತಿಭಟನೆಯ ನಂತರವು,ಗಿಡ ನೆಡಲು ಗುಂಡಿ ತೆಗೆಯುವ ಕೆಲಸವನ್ನು ಮುಂದುವರಿಸಿದ್ದಾರೆ. ಈ ಯೋಜನಗೆ ಗ್ರಾಮಸ್ಥರು ತೀರ್ವ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಡಿನ ಒಳಗೆ ಗಿಡ ನೆಡುವ ಹಾಗೂ ಮಲೆನಾಡಿನ ನೀರು ಟ್ಯಾಂಕ್ ಎಂದು ಕರೆಸಿಕೊಳ್ಳುವ ಹುಲ್ಲು ಗುಡ್ಡದೊಳಗೆ ಅರಣ್ಯ ಇಲಾಖೆ ಈ ಯೋಜನೆಯನ್ನು ನಿಲ್ಲಿಸವರೆಗೂ ಹಾಗೂ ಜಿಲ್ಲಾ ಆಡಳಿತ ಈ ಬಗ್ಗೆ ಅದಿವಾಸಿಗಳಿಗೆ ಭರವಸೆ ನೀಡುವ ತನಕವು ಸ್ಥಳದಲ್ಲೆ ಉಪವಾಸ ಸತ್ಯಾಗ್ರಹವನ್ನು ಮಾಡಲು ಹತ್ತಾರು ಹಳ್ಳಿಗಳ ಗ್ರಾಮಸ್ಥರು ನಿರ್ಧರಿಸಿದ್ದೇವೆಂದು ಗ್ರಾಮಸ್ಥರು ಈದಿನ.ಕಾಮ್ ಜೊತೆ ಮಾತಾಡಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕುಡಿಯಲು ನೀರು, ಡಾಂಬರ್ ರಸ್ತೆಯಿಲ್ಲದೆ ಗ್ರಾಮಸ್ಥರ ಪರದಾಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹೋರಾಟಕ್ಕೆ ಎಲ್ಲಾ ಅದಿವಾಸಿ ಸಮುದಾಯಕ್ಕೆ ಸೇರಿದ ಜನರು, ರೈತರು, ಎಲ್ಲಾ ಸಂಘಟನೆಗಳು, ಎಲ್ಲಾ ಹೋರಾಟಗಾರರು ಹೋರಾಟಕ್ಕೆ ಬೆಂಬಲಿಸಿದ್ದಾರೆ. ನಮ್ಮ ಪರಿಸರದ ಜೊತೆಗೆ ಅದಿವಾಸಿಗಳ ಸಂವಿಧಾನ ಬದ್ಧ ಬದುಕಿನ ಹಕ್ಕುಗಳಿಗಾಗಿ ಪ್ರಜ್ಞಾವಂತ ನಾಗರಿಕರು, ಜನಪರ ಸಂಘಟನೆ, ಆಡಳಿತ ವರ್ಗ ಅದಿವಾಸಿಗಳ ನ್ಯಾಯ ಬದ್ಧ ಹೋರಾಟಕ್ಕೆ ಬೆಂಬಲಿಸಬೇಕು ಎಂದು ಗ್ರಾಮಸ್ಥರು ವಿನಂತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...