ಚಿಕ್ಕಮಗಳೂರು | ಸರ್ಕಾರಿ ಜಾಗ: ಲಕ್ಷಾಂತರ ಮೌಲ್ಯದ  ಮರ ಕಡಿತ; ಕಡಿವಾಣಕ್ಕೆ ಆಗ್ರಹ

Date:

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಾಳೂರು ಹೋಬಳಿ ಕೆಳಗೂರು ಮತ್ತು ಮೇಗೂರು ಗ್ರಾಮದ ವಿವಿಧ ಸರ್ವೆ ನಂಬರಗಳನ್ನು ಟೀ ಮತ್ತು ಕಾಫಿ ಎಸ್ಟೇಟ್ ಹೊಂದಿರುವ ಡಿ.ಬಿ.ಎಸ್.ಎಲ್. ಮಥಾಯಿಸ್ ಮತ್ತು ಅವರ ಮಕ್ಕಳು ತಮ್ಮ ಹಿಡುವಳಿ ಜಮೀನು ಬಿಟ್ಟು ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಕುರಿತು ರಾಜ್ಯ ಕಂದಾಯ ಆಯುಕ್ತರಿಗೆ ಗ್ರಾಮಸ್ಥ ರಮೇಶ್ ದೂರು ನೀದಿದ್ದರು.

ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಮೂಡಿಗೆರೆ ತಹಸೀಲ್ದಾರ್‌ರವರಿಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದರಿಂದ ಮೇಗೂರು ಗ್ರಾಮದ 98 ಸರ್ವೆ ನಂಬರ್ ಸರ್ವೆ ನಡೆಸಿದಾಗ ಒತ್ತುವರಿಯಾಗಿರುವುದು ದೃಡಪಟ್ಟಿದೆ. ಆದರೇ, ಕೆಳಗೂರು ಟೀ ಎಸ್ಟೇಟ್ ಮಾಲೀಕರು ಉದ್ದೇಶಪೂರ್ವಕವಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು, ಮೂಡಿಗೆರೆ ತಹಸೀಲ್ದಾರ್, ಬಾಳೂರು ರೆವಿನ್ಯೂ ಇನ್ಸ್‌ಪೆಕ್ಟರ್‌ ಗ್ರಾಮ ಲೆಕ್ಕಾಧಿಕಾರಿ, ಮೂಡಿಗೆರೆ ತಾಲ್ಲೂಕು ಎ.ಡಿ.ಎಲ್.ಆರ್. ರವರನ್ನು ಪಾರ್ಟಿದಾರರನ್ನಾಗಿ ಮಾಡಿ ಮೂಡಿಗೆರೆ ನ್ಯಾಯಾಲಯದಲ್ಲಿ ಇದೇ ಸರ್ಕಾರಿ ಜಮೀನಿಗೆ ಇಂಜೆಕ್ಷನ್ ತರಲು ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಸಂದೇಶ: ಆರೋಪಿ ಬಂಧನ; ಶಾಸಕಿ ಪ್ರತಿಕ್ರಿಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿರುವಾಗಲೇ ಸರ್ಕಾರಿ ಜಮೀನಿನಲ್ಲಿರುವ ಲಕ್ಷಾಂತರ ಬೆಲೆಬಾಳುವ ಸಿಲ್ವರ್ ಮರಗಳನ್ನು ಕಟಾವು ಮಾಡಿ ಟಿಂಬರ್ ಕೊಟ್ಟಿರುವುದು. ಇದೇ ದಂದೆಗಾಗಿಯೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿರುವುದು ಕಂಡುಬಂದಿರುತ್ತದೆ. ಆದ್ದರಿಂದ ಸರ್ಕಾರಿ ಜಮೀನಿನ ಬೆಲೆಬಾಳುವ ಮರಗಳನ್ನು ಸರ್ಕಾರದ ವಶಕ್ಕೆ ಪಡೆದು ಅಕ್ರಮ ಮರ ಕಡಿಯುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಮರಗಳನ್ನು ಸರ್ಕಾರದ ಸುಪರ್ದಿಗೆ ಬಳಸಿಕೊಳ್ಳಬೇಕೆಂದು ಗ್ರಾಮದ ರಮೇಶ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...