ಚಿಕ್ಕಮಗಳೂರು l ಭಾರತದಲ್ಲಿ ಮೊದಲಿಗೆ ಮಹಿಳೆಯರಿಗೆ ಆಸ್ತಿ, ಸ್ವಾತಂತ್ರ್ಯ ಕೊಟ್ಟಿದ್ದು ಬಿ ಆರ್ ಅಂಬೇಡ್ಕರ್; ಕೆ ಎಲ್ ಅಶೋಕ್ 

Date:

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕು ಕೂತುಗೋಡು ಗ್ರಾಮದಲ್ಲಿ ಸೋಮವಾರ ಅಂಬೇಡ್ಕರ್ ಜಯಂತಿಯನ್ನು ಅದ್ಧೂರಿಯಿಂದ ಆಚರಿಸಲಾಯಿತು.

ಕೂತುಗೋಡು ಗ್ರಾಮದಲ್ಲಿ ನೀಲಿ ತೋರಣಗಳಿಂದ ಕೊಡಿದ್ದು,  ಸಂಜೆ 5 ಗಂಟೆಯ ಸಮಯದಲ್ಲಿ ಅಂಬೇಡ್ಕರ್ ಜಯಂತಿ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿಗಳು ಕೆ ಎಲ್ ಅಶೋಕ್ ಅವರು ಮಾತನಾಡಿ ನೂರಾರು ವರ್ಷಗಳಿಂದ ಶೋಷಣೆ, ದಬ್ಬಾಳಿಕೆ, ಕೀಳರಿಮೆ ಜಾತಿ ವ್ಯವಸ್ಥೆ, ಮನುಷ್ಯರಿಗೆ ಹಕ್ಕುಗಳೇ, ಇಲ್ಲದ ಅದೆಷ್ಟೋ ಜನರಿಗೆ ಬದುಕುವ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ.

101 ಜಾತಿಯಲ್ಲಿ ಒಳಮೀಸಲಾತಿ ಕೊಡಬೇಕು ಅಂತಿದ್ದಾರೆ, ಆದರೇ, ಒಟ್ಟಾರೆ ನಮ್ಮ ದೇಶದಲ್ಲಿ 3000 ಜಾತಿಗಳು ಇವೆ. ಅಂಬೇಡ್ಕರ್ ಅವರು ಭಾರತದ ಶೋಷಿತ ಸಮುದಾಯಕ್ಕೆ ಒಂದು ರೂಪಕವಾಗಿದ್ದಾರೆ. ಪ್ರಪಂಚದಲ್ಲಿ ಯಾವುದೇ ದೇಶದಲ್ಲಿ ಜಯಂತಿ ನಡೆಯುತ್ತಿದೆ ಅಂದರೇ, ಅದು ಅಂಬೇಡ್ಕರ್ ಜಯಂತಿ ಮಾತ್ರ, ನಾವೆಲ್ಲ ತಬ್ಬಲ್ಲಿ ಸಮುದಾಯ ಅಲ್ಲ, ಏಕೈಕ ಹೋರಾಟವೇ ಅಂಬೇಡ್ಕರ್ ಆಗಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅಕ್ರಮ ಮರಳು ಸಾಗಾಟ: ಪಿಕಪ್ ವಶ 

ಭಾರತದಲ್ಲಿ ನಿರ್ದೇಶನ ತತ್ವಗಳು 38-45 ಪರಿಷ್ಕರಣೆ ಇವೆ.  38-55 ಬಂದ್ರೆ ಜಾತಿ ವ್ಯವಸ್ಥೆ, ಅಸಮಾನತೆ ಹೊರಟು ಹೋಗುತ್ತದೆ.  1950ರ ರಾಜಕೀಯದಲ್ಲಿ ಸಮಾನತೆ, ಕಂಡುಕೊಳ್ಳುತ್ತೇವೆ, ಯಾರಿಗೆ ಆಸ್ತಿ ಇದ್ದು ಪದವೀಧರರು ಆಗಿರುತ್ತಾರೆ,  ಅವರು ಮಾತ್ರ ಮತ ಚಲಾವಣೆ ಅವಕಾಶ ಪಡೆದುಕೊಂಡರು. ಮೊಟ್ಟ ಮೊದಲು ಮಹಿಳೆಯರಿಗೆ ಆಸ್ತಿ, ಸ್ವಾತಂತ್ರ್ಯ ಕೊಟ್ಟಿದ್ದು ಅಂಬೇಡ್ಕರ್, ಇದಕ್ಕಾಗಿ ರಾಜಕೀಯಕ್ಕೇ ರಾಜೀನಾಮೆ ಕೊಟ್ಟಿದ್ದರು, ಎಂದು ಕಾರ್ಯಕ್ರಮದಲ್ಲಿ ಕೆ ಎಲ್ ಅಶೋಕ್ ಅವರು ಮಾತಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...