ಚಿಕ್ಕಮಗಳೂರು l ದೇವನಹಳ್ಳಿ ಚಲೋ: ಹೋರಾಟವನ್ನು ಬೆಂಬಲಿಸಿ ರೈತರು, ಕಾರ್ಮಿಕರಿಂದ ಪ್ರತಿಭಟನೆ

Date:

ದೇವನಹಳ್ಳಿ ಚಲೋ ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಪ್ರತಿಭಟಿಸುತ್ತಿದ್ದ ರೈತರನ್ನು ಸರ್ಕಾರ ಕಡೆಗಣಿಸುತ್ತಿರುವುದನ್ನು ಖಂಡಿಸಿ, ರೈತಹೋರಾಟವನ್ನು ಬೆಂಬಲಿಸಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹಾಗಲಗಂಚಿಯಲ್ಲಿ ರೈತರು ಹಾಗೂ ಕಾರ್ಮಿಕ ಬಳಗದವರಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

Screenshot 2025 06 27 18 03 09 46 7352322957d4404136654ef4adb64504

ದೇವನಹಳ್ಳಿಯಲ್ಲಿ ನಡೆಯುತ್ತಿರುವ ಹೋರಾಟ, ರೈತರ ಭೂಮಿಯನ್ನು ಕಬಳಿಸುತ್ತಿರುವ ಈ ಆಡಳಿತ ಸರ್ಕಾರ ಯೋಗ್ಯ ಕೃಷಿ ಭೂಮಿಯನ್ನು ರೈತರಿಂದ ಬಲವಂತವಾಗಿ ಕಿತ್ತುಕೊಳ್ಳುತ್ತಿದೆ. ರೈತರ ಬದುಕನ್ನು ಈ ಸರ್ಕಾರ ನಿರ್ನಾಮ ಮಾಡಲು ಹೊರಟಿದೆ ಎಂದು ರೈತ ವೆಂಕಟೇಶ ಹಾಗಲಗಂಚಿ ಅವರು ಈದಿನ. ಕಾಮ್ ಗೆ ಮಾಹಿತಿ ತಿಳಿಸಿದ್ದಾರೆ.

ದೇವನಹಳ್ಳಿಯಲ್ಲಿ ನಡೆಯುತ್ತಿರುವ ಇಂತಹ ಹೋರಾಟಗಳನ್ನು ನಾಡಿನ ಎಲ್ಲ ರೈತರೂ ಬೆಂಬಲಿಸಿ ಜೊತೆಗೆ ನಿಲ್ಲಬೇಕಾಗಿದೆ. ನಮ್ಮ ಭೂಮಿಯನ್ನು ನಾವೇ ಹೋರಾಟ ಮಾಡಿ ಪಡೆದುಕೊಳ್ಳುವಂತಹ ಪರಿಸ್ಥಿತಿ ಎದುರಾಗಿದೆ. ರೈತರ ಭೂಮಿಯನ್ನು ಕಬಳಿಸಿ ಖಾಸಗಿಕರಣ ಮಾಡಲು ಹೊರಟಿರುವ ಈ ಸರ್ಕಾರಕ್ಕೆ ಧಿಕ್ಕಾರ ಎಂದು ಸಾಮಾಜಿಕ ಹೋರಾಟಗಾರರಾದ ಗುರುಮೂರ್ತಿ ಜೋಗಿಬೈಲ್ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಾಹನ ಅಪಘಾತ: ಇಬ್ಬರಿಗೆ ಗಂಭೀರ

ಈ ವೇಳೆ ಸುತ್ತಮುತ್ತಲಿನ ಗ್ರಾಮದ ಐವತ್ತಕ್ಕೂ ಹೆಚ್ಚು ರೈತರು ಹಾಗೂ ಕಾರ್ಮಿಕರು ಭಾಗವಹಿಸಿ ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...