ಚಿಕ್ಕಮಗಳೂರು l ‘ನ್ಯಾಯಾಲಯದ ಮೂಲಕವೇ ಜನರಿಗೆ ಸತ್ಯ ಗೊತ್ತಾಗಲಿ’ ; ಶಾಸಕ ಟಿ.ಡಿ ರಾಜೇಗೌಡ

Date:

ಕೊಪ್ಪ ತಾಲೂಕು ಪುರಭವನದಲ್ಲಿ ಶುಕ್ರವಾರದಂದು ಏರ್ಪಡಿಸಿದ್ದ, ಸತ್ಯಮೇವ ಜಯತೇ’ ಸಮ್ಮಿಲನ ಸಭೆಯಲ್ಲಿ ‘ನ್ಯಾಯಾಲಯದ ಮೂಲಕವೇ ಜನರಿಗೆ ಸತ್ಯ ಗೊತ್ತಾಗಲಿ ಎಂದು ಶಾಸಕ ಟಿ.ಡಿ ರಾಜೇಗೌಡ ತಿಳಿಸಿದರು.

‘ಕ್ಷೇತ್ರಕ್ಕೆ ಕಪ್ಪುಚುಕ್ಕಿ ತರುವ ಕೆಲಸ ಮಾಡಿಲ್ಲ. ಜನರಿಗೆ ಸತ್ಯಕ್ಕೆ ನ್ಯಾಯಕ್ಕೆ ಹತ್ತಿರವಾಗಿದ್ದೇವೆ. ಬಿಜೆಪಿಗರು ನಮ್ಮ ಕುಟುಂಬದ ಮೇಲೆ ನಿರಂತರ ಕಿರುಕುಳ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರ ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ಮಾಡಿಸಿದ್ದರು. ದಾಳಿ ವೇಳೆ ಅಧಿಕಾರಿಗಳಿಗೆ ಬಂದು ಹೋದ ಖರ್ಚು ಕೂಡ ಶೋಧ ವೇಳೆ ಸಿಗಲಿಲ್ಲ. ಮೈತುಂಬಾ ವಿಷ ದ್ವೇಷದ ರಾಜಕಾರಣ ಮಾಡಿಕೊಂಡು ಬರುತ್ತಿದ್ದಾರೆ’ ಎಂದು ದೂರಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಶಾಸಕ ರಾಜೇಗೌಡರೊಂದಿಗೆ ನಾವಿದ್ದೇವೆ; ಕಾಂಗ್ರೆಸ್ ಕಾರ್ಯಕರ್ತರ ನಿಲುವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಂಕರಾಚಾರ್ಯ ಪ್ರತಿಮೆ ಮೇಲೆ ಮುಸ್ಲಿಂ ಬಟ್ಟೆ ಹಾಕಿ ದ್ವೇಷ ರಾಜಕೀಯಕ್ಕೆ ಮುಂದಾದರು. ನಿರಂತರವಾಗಿ ಸುಳ್ಳನ್ನು ಪ್ರಚಾರ ಮಾಡಿದರು. ಸಿದ್ದಾರ್ಥ ಹೆಗ್ಡೆ ಮತ್ತು ನನ್ನ ನಡುವೆ ಅವಿನಾಭಾವ ಸಂಬಂಧ ಇತ್ತು. ಸಂಕಷ್ಟದ ಸಂದರ್ಭದಲ್ಲಿ ಆ ಕುಟುಂಬದ ಪರವಾಗಿ ನಿಂತೆ. ಈ ವಿಚಾರದಲ್ಲಿ ಮಾಳವಿಕ ಹೆಗ್ಡೆ ಸ್ಪಷ್ಟನೆ ನೀಡಿದರೂ ಲೋಕಾಯುಕ್ತಕ್ಕೆ ದೂರು ನೀಡಿದರು. ಯಾವುದೇ ಮಾನದಂಡ ಅನುಸರಿಸದೆ ಪ್ರಕರಣ ದಾಖಲಿಸಿದ್ದರು. ತಡೆಯಾಜ್ಞೆ ತರಲು ಅವಕಾಶ ಇತ್ತು. ಆದರೆ ನ್ಯಾಯಾಲಯದ ಮೂಲಕವೇ ಜನರಿಗೆ ಸತ್ಯ ಗೊತ್ತಾಗಲಿ ಎಂದು ಸುಮ್ಮನಾದೆ’ ಎಂದು ಶಾಸಕ ಟಿ.ಡಿ.ರಾಜೇಗೌಡ ಮಾತಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...