ಚಿಕ್ಕಮಗಳೂರು l ನಕ್ಸಲರು ಭೂಗತರಾಗದೇ, ಸಮಾಜದ ಮುಖ್ಯವಾಹಿನಿಗೆ ಬರಬೇಕು; ಎಸ್ಪ್ ವಿಕ್ರಮ್ ಅಮಟೆ ಮನವಿ

Date:

ರಾಜ್ಯ ಸರ್ಕಾರದಿಂದ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಮಾಡಿದ್ದು, ನಕ್ಸಲರ ಶರಣಾಗತಿಗೆ ಪೊಲೀಸ್‌ ಇಲಾಖೆ ಮೊದಲ ಆದ್ಯತೆ ನೀಡಲಿದೆ, ನಕ್ಸಲರು ಭೂಗತರಾಗದೇ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಕರೆ ನೀಡಿದರು.

ನಕ್ಸಲರ ಶರಣಾಗತಿ ಸಂಬಂಧ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈ ಹಿಂದೆಯೂ ಕೆಲವು ನಕ್ಸಲರು ಶರಣಾಗತರಾಗಿದ್ದಾರೆ.ಎಂದ ಅವರು ಕರ್ನಾಟಕ ಸೇರಿ ಹೊರ ರಾಜ್ಯದ ನಕ್ಸಲರಿಗೂ ಶರಣಾಗತಿಗೆ ಅವಕಾಶ ನೀಡಲಾಗಿದೆ, ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿಯಲ್ಲಿ ಮೂರು ವರ್ಗಗಳನ್ನು ಮಾಡಲಾಗಿದೆ. ಕರ್ನಾಟಕದವರಾಗಿದ್ದು, ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರೆ 7ಲಕ್ಷ ಪರಿಹಾರಧನವನ್ನು ಮೂರು ಹಂತದಲ್ಲಿ ನೀಡಲಾಗುವುದು. ಹೊರ ರಾಜ್ಯದವರಾಗಿದ್ದು, ಸಕ್ರಿಯವಾಗಿದ್ದರೆ ಅವರಿಗೆ 5ಲಕ್ಷ ಹಣವನ್ನು ಮೂರು ಹಂತಗಳಲ್ಲಿ ನೀಡಲಾಗುವುದು ಎಂದು ಎಸ್ಪಿ ವಿಕ್ರಮ್ ಅಮಟೆ ತಿಳಿಸಿದರು.

ಇದನ್ನೂಓದಿದ್ದೀರಾ?ಚಿಕ್ಕಮಗಳೂರು l ಅಕ್ರಮ ಅರಣ್ಯ ಭೂ ಮಂಜೂರು ಆರೋಪ; ತಹಶೀಲ್ದಾರ್ ಪೂರ್ಣಿಮ ಅಮಾನತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಕ್ಸಲ್‌ ಬೆಂಬಲಿತರ ಶರಣಾಗತಿಗೆ 2ಲಕ್ಷ ರೂ. ಘೋಷಣೆ ಮಾಡಲಾಗಿದ್ದು, ಮೂರು ಹಂತದಲ್ಲಿ ಪರಿಹಾರ ಹಣವನ್ನು ನೀಡಲಾಗುವುದು ಎಂದರು. ಶರಣಾಗತಿಯಾಗುವ ನಕ್ಸಲರು ತಮ್ಮನ್ನು ನೇರವಾಗಿ ಸಂಪರ್ಕ ಮಾಡಬಹುದು. ಅವರಿಗೆ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ. ನಕ್ಸಲರನ್ನು ಶರಣಾಗತಿ ಮಾಡಿಸುವವರಿಗೂ ಪೊಲೀಸ್‌ ಇಲಾಖೆ ಬೆಂಬಲ ನೀಡುತ್ತದೆ. ಮಾಜಿ ನಕ್ಸಲರ ಸಮಸ್ಯೆ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಸಭೆ ಮಾಡುತ್ತೇವೆ. ಶರಣಾಗತರಾಗಿರುವ ಮಾಜಿ ನಕ್ಸಲರು ತಮ್ಮ ಸಮಸ್ಯೆಗಳನ್ನು ಖುದ್ದಾಗಿ ಭೇಟಿಯಾಗಿ ಸಮಸ್ಯೆ ಹೇಳಿಕೊಳ್ಳಬಹುದು ಎಂದು ಎಸ್ಪಿ ವಿಕ್ರಮ್ ಅಮಟೆ ಸುದ್ದಿವಾಹಿನಿ ಮೂಲಕ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...