ಚಿಕ್ಕಮಗಳೂರು l ಓಂಕಾರಮೂರ್ತಿ ಹಲ್ಲೆ ಪ್ರಕರಣ: ಸಿಒಡಿ ತನಿಖೆಗೆ ದಸಂಸ ಒತ್ತಾಯ

Date:

ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದ ಓಂಕಾರಮೂರ್ತಿ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ  ತನಿಖಾಧಿಕಾರಿಗಳು ಕ್ರಮ ತೆಗೆದುಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.

ಈ ಪ್ರಕರಣ ಕುರಿತು ತನಿಖೆ ಮಾಡಿ ತಪ್ಪಿತಸ್ಥ ಆರೋಪಿಗಳನ್ನು ಬಂಧಿಸಿ, ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸುವಂತೆ ಹಲವು ಸಂಘಟನೆಗಳು ಮನವಿ ಮಾಡಿದ್ದರೂ, ಪೊಲೀಸ್ ಇಲಾಖೆ ಇದನ್ನು ಕಡೆಗಣಿಸುತ್ತಿದೆ. ನ್ಯಾಯಕ್ಕಾಗಿ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಆದರೆ ಭಾನುವಾರ ಮಧ್ಯಾಹ್ನ ಜಿಲ್ಲಾ ಪೊಲೀಸ್ ಕಚೇರಿಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸಂಘಟಕರನ್ನು ಕರೆಸಿ, “ಪ್ರತಿಭಟನೆ ನಡೆಸಿದರೆ ನಿಮ್ಮ ಮೇಲೆ ಕೇಸು ದಾಖಲಿಸುತ್ತೇವೆ” ಎಂದು ಬೆದರಿಕೆ ಹಾಕಿರುವುದು ಖಂಡನೀಯ ಎಂದು ಸಂಘಟನೆ ಹೊರಡಿಸಿದೆ.

ಪ್ರಕರಣ ವಿಚಾರವಾಗಿ ಪ್ರಶ್ನಿಸಿದಾಗ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಓಂಕಾರಮೂರ್ತಿಯ ಪ್ರಕರಣ ತನಿಖಾಧಿಕಾರಿಗೆ ಸಂಬಂಧಿಸಿದ್ದು, ಬಿ.ಎನ್.ಎಸ್. ನಿಯಮದ ಪ್ರಕಾರ 60 ಯಾರನ್ನೂ ಬಂಧಿಸಲು ಸಾಧ್ಯವಿಲ್ಲ ಎಂದು ತಪ್ಪು ನೀಡಿ ಹೋರಾಟಗಾರರಿಗೆ ಬೆದರಿಕೆ ಹಾಕಿದ್ದಾರೆ ಶ್ರೀನಿವಾಸ್ ಆರೋಪ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡಾನೆ ದಾಳಿಯಿಂದ ಬೆಳೆ ನಾಶ: ರೈತರಿಗೆ ಆತಂಕ

ಓಂಕಾರಮೂರ್ತಿಯ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಈ ಪ್ರಕರಣವನ್ನು ತಕ್ಷಣವೇ ಸಿ. ಓ.ಡಿ ತನಿಖೆಗೆ ಶಿಫಾರಸು ಮಾಡಿ, ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು. ತಪ್ಪಿತಸ್ಥ ಆರೋಪಿಗಳಿಗೆ ತಕ್ಕ ಶಿಕ್ಷೆ ವಿಧಿಸಬೇಕು. ಹಾಗೂ ಪೊಲೀಸ್ ಅಧಿಕಾರಿಗಳು ಬೆದರಿಕೆ ಮತ್ತು ತನಿಖಾ ನಿರ್ಲಕ್ಷ್ಯವನ್ನು ಪರಿಶೀಲಿಸಿದ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ ಹೆಚ್ಚುವರಿ ಪೊಲೀಸ್, ಅಧೀಕ್ಷಕರನ್ನು ಚಿಕ್ಕಮಗಳೂರಿನಿಂದ ತಕ್ಷಣ ವರ್ಗಾವಣೆ ಮಾಡಬೇಕೆಂದು ಸಂಘಟನೆಯ ಸ್ಥಾಪನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...