ಚಿಕ್ಕಮಗಳೂರು l ಕಳ್ಳತನ ಪ್ರಕರಣ; ಚಿನ್ನಾಭರಣ, ನಗದು ಸಹಿತ ಆರೋಪಿ ಬಂಧನ

Date:

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಚಿಕ್ಕೇರಿ ವ್ಯಾಪ್ತಿಯಲ್ಲಿ ನಗದು ಸಹಿತ ಚಿನ್ನಾಭರಣ ವಶ ಪಡಿಸಿ ಆರೋಪಿಯನ್ನು ಬಂಧಿಸಲಾಗಿದೆ.

ನಗದು ಸಹಿತ ಚಿನ್ನಾಭರಣ ದೋಚಿದ್ದ ಆರೋಪಿ ಕೋಡಿ ಕ್ಯಾಂಪ್‌ನ ಸೈಯದ್ ಸಾದಿಕ್ (22) ಎಂಬಾತ, ಶನಿವಾರ ಸಂಜೆ ಪಟ್ಟಣದ ತವಕ್ಕಲ್ ಎಂಬುವರ ಮನೆಯೊಳಗೆ ಮೇಲ್ಪಾವಣಿ ಶೀಟ್ ತೆಗೆದು ನುಗ್ಗಿರುವ ಸೈಯದ್ ಸಾದಿಕ್, ಮನೆ ಬೀರುವಿನಲ್ಲಿರಿಸಿದ್ದ 8.76 ಲಕ್ಷ ರೂ. ಮೌಲ್ಯದ 73.5 ಗ್ರಾಂ ತೂಕದ ಚಿನ್ನಾಭರಣ, 8.90 ಲಕ್ಷ ರೂ. ಕಳ್ಳತನ ಮಾಡಲಾಗಿತ್ತು. ಮನೆಯ ಮಾಲೀಕ ತವಕ್ಕಲ್ ನೀಡಿದ ದೂರಿನ ಹಿನ್ನೆಲೆ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ ನೇತೃತ್ವದಲ್ಲಿ ಪೊಲೀಸರ ತಂಡ ತನಿಖೆ ನಡೆಸಿ, ಕಳವು ನಡೆದ 24 ಗಂಟೆಯೊಳಗೆ ಆರೋಪಿಯನ್ನು ವಶಕ್ಕೆ ಪಡೆದು 8.90 ಲಕ್ಷ ರೂ ನಗದು, 8.76 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂಪಡೆಯಲಾಗಿದೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅಭಿವೃದ್ಧಿ ಕುಂಠಿತ; ಮಾನಗೆಟ್ಟ ಸರ್ಕಾರವೆಂದ ಕೆ.ಎಲ್ ಅಶೋಕ್ ಕರ್ನಾಟಕ ಜನಶಕ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಪಿಎಸ್‌ಐ ನಾಗೇಂದ್ರ ನಾಯ್ಕ, ಮಂಜುನಾಥ ಮನ್ನಂಗಿ, ದೇವೇಂದ್ರ ರಾಥೋಡ್‌, ಎಎಸ್‌ಐ ರವಿ, ಪೇದೆಗಳಾದ ಪ್ರಕಾಶ್, ರುದ್ರೇಶ್, ರಿಯಾಜ್, ಧನಂಜಯ ಸ್ವಾಮಿ, ಮಧು, ಕಾಂತರಾಜು, ರಾಜೇಶ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...