ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

Date:

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಕಾಣಿಸಿಕೊಳ್ಳುತ್ತಿದೆ. ಹಾಗೆಯೇ, ರೈತರು ಬೆಳೆದಿರುವಂತಹ ಬೆಳೆಗಳನ್ನು ಕಾಡಾನೆ ನಾಶ ಮಾಡುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದಲ್ಲಿ ನಡೆದಿದೆ.

Screenshot 2025 08 21 20 08 04 55 7352322957d4404136654ef4adb64504

ಅರಣ್ಯ ಇಲಾಖೆಗೆ ಗಮನಕ್ಕೆ ತಂದರು ಏನು ಪ್ರಯೋಜನವಾಗುತ್ತಿಲ್ಲ. ಕಾಡಾನೆ ದಾಳಿಯಿಂದ ಕಳೆದ ತಿಂಗಳಲ್ಲಿ ಸುಮಾರು ಸಾವು ಸಂಭವಿಸಿದೆ, ಮುಂದಿನ ದಿನಗಳಲ್ಲಿ ಅಪಾಯ ತಪ್ಪಿದ್ದಲ್ಲ, ಅರಣ್ಯ ಇಲಾಖೆ ಬೇಜವಾಬ್ದಾರಿತನ ತೋರಿಸುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಡಾನೆ ಹಾವಳಿಯಿಂದ ಸುತ್ತಮುತ್ತಲಿನ ಜನರಿಗೆ ಹಾಗೂ ದಿನನಿತ್ಯ ಚಲಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಆದಷ್ಟು ಬೇಗ ಕಾಡಾನೆಯನ್ನು ಹಿಡಿದು ಬೇರೆ ಕಾಡಿಗೆ ರವಾನಿಸಬೇಕು ಎಂದು ಅಧಿಕಾರಿಗಳಲ್ಲಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...