ಚಿಕ್ಕಮಗಳೂರು | ಪ್ರವಾಸಿತಾಣಕ್ಕೆ ಬರುವ ಪ್ರವಾಸಿಗರಿಗೆ ಆನ್‌ಲೈನ್ ನೋಂದಣಿ ಕಡ್ಡಾಯ; ಸ್ಥಳೀಯರ ಆಕ್ರೋಶ  

Date:

ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರಿಗೆ ಆನ್‌ಲೈನ್‌ ನೋಂದಣಿ ಕಡ್ಡಾಯ. ಹಾಗಾಗಿ ಪ್ರವಾಸಕ್ಕೆ ಬರುವವರು ಆನ್‌ಲೈನ್ ಮೂಲಕ ಕಾಯ್ದಿರಿಸಬೇಕೆಂದು ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ಜಿಲ್ಲೆಯು ಗಿರಿಶ್ರೇಣಿಗಳ ಪರ್ವತಗಳಿಂದ ಕಂಗೊಳಿಸುತ್ತಿವೆ. ಇಲ್ಲಿ ನೋಡುಗರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮಳೆಗಾಲ ಬಂದರೆ ಪ್ರವಾಸಿಗರಿಗೆ ರೋಮಾಂಚನವಾಗುತ್ತದೆ. ಯಾಕೆಂದರೆ ಇಲ್ಲಿ ಮಳೆ ಬೀಳುವ ಸಮಯದಲ್ಲಿ ಸುತ್ತಲೂ ಗಾಳಿಯ ವೇಗ ಹಾಗೂ ಮಂಜು ಮುಸುಕಿರುವ ಹಿಮದ ರಾಶಿಯೊಂದಿಗೆ ಕೂಡಿದೆ.

ಬೇರೆ ಬೇರೆ ರಾಜ್ಯ, ಜಿಲ್ಲೆ ಹಾಗೂ ದೇಶ ವಿದೇಶಗಳಿಂದಲೂ ಬರುವವವರ ಸಂಖ್ಯೆ ಹೆಚ್ಚಿದೆ. ಚಿಕ್ಕಮಗಳೂರಿನ ಅನೇಕ ಪ್ರವಾಸಿ ತಾಣಕ್ಕೆ ಭೇಟಿ ಕೊಟ್ಟು ಅದೇ ಮಾರ್ಗವಾಗಿ ಚಿಕ್ಕಮಗಳೂರಿನಿಂದ ಸುಮಾರು 25-30 ಕಿಲೋಮೀಟರ್ ದೂರವಿರುವ ಮುಳ್ಳಯ್ಯನ ಗಿರಿ ಹಾಗೂ ಬಾಬಾ ಬುಡನ್ ಗಿರಿಗೆ ಪ್ರವಾಸಿಗರು ಭೇಟಿ ಕೊಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಕಾಯ್ದಿರಿಸಬೇಕೆಂಬ ತೀರ್ಮಾನವನ್ನು ಜಿಲ್ಲಾಡಳಿತ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರವಾಸಿಗರಿಗೆ ಆನ್‌ಲೈನ್‌ ನೋಂದಣಿ ಕಡ್ಡಾಯ

ಜಿಲ್ಲೆಯ ಎತ್ತಿನ ಭುಜ, ಕೆಮ್ಮಣ್ಣು ಗುಂಡಿ, ಹೊನ್ನಮ್ಮನಹಳ್ಳ ಸೇರಿದಂತೆ ಹಲವು ಪ್ರವಾಸಿತಾಣಗಳಿಗೆ ಹಾಗೂ ಗಿರಿಶ್ರೇಣಿಗಳಿಗೆ ಬರುವ ಪ್ರವಾಸಿಗರಿಗೆ ಆನ್‌ಲೈನ್ ಮೂಲಕ ವ್ಯವಸ್ಥೆ ಮಾಡಿದರೆ ತುಂಬಾ ಕಷ್ಟವಾಗುತ್ತದೆ.

ಪ್ರವಾಸಿಗರಿಗೆ ಆನ್‌ಲೈನ್‌ ನೋಂದಣಿ ಕಡ್ಡಾಯ

ಜನಪರ ವಾದಿ ಗೌಸ್ ಮೊಹಿದ್ದೀನ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಆನ್‌ಲೈನ್‌ ಮೂಲಕ ಕಾಯ್ದಿರಿಸಿದ ಸಂಖ್ಯೆಯಲ್ಲಿ ಜನರು ಬರುವುದಕ್ಕೆ ಮಾತ್ರ ಅವಕಾಶ ಎಂದಾದರೆ ಪ್ರವಾಸ ನೋಡುಗರ ಸಂಖ್ಯೆ ಕಡಿಮೆ ಆಗುತ್ತದೆ. ಕೆಲವರು ಓದಿರುತ್ತಾರೆ, ವಿದ್ಯಾವಂತರಾಗಿರುತ್ತಾರೆ. ಇನ್ನೂ ಕೆಲವರಿಗೆ ಆನ್‌ಲೈನ್‌ ಬಳಸುವುದು ಹೇಗೆಂದು ಗೊತ್ತಿರುವುದಿಲ್ಲ. ಅನಕ್ಷರಸ್ಥರಿಗೆ ಹಾಗೂ ಇನ್ನೂ ಕೆಲವು ಜನರಿಗೆ ಆನ್‌ಲೈನ್‌ ಬಳಕೆ ಮಾಡುವುದು ಗೊತ್ತಾಗುವುದಿಲ್ಲ. ಅಂಥವರಿಗೆಲ್ಲ ತುಂಬಾ ತೊಂದರೆಯಾಗುತ್ತದೆ. ಈ ಬಗ್ಗೆ ಎರಡು ದಿನದ ಹಿಂದೆ ಪತ್ರಿಕಾಗೋಷ್ಟಿ ನಡೆಸಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿಯಲ್ಲಿ ಮುಂದುವರೆದ ಮಳೆಯ ಆರ್ಭಟ: ನೆರೆಯಿಂದಾಗಿ ಮನೆಯಲ್ಲೇ ಸಿಲುಕಿದ್ದ ಹಲವರ ರಕ್ಷಣೆ

“ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನೇಕ ಧಾರ್ಮಿಕ ಸ್ಥಳಗಳಿದ್ದು, ಆನ್‌ಲೈನ್ ಮೂಲಕ ನೋಂದಣಿ ಮಾಡುವ ನಿರ್ಧಾರದಿಂದ ಸ್ಥಳೀಯ ಭಕ್ತರಿಗೆ ತೊಂದರೆಯಾಗುತ್ತದೆ. ಕೂಡಲೇ ಇದನ್ನು ತಡೆಯಬೇಕು. ಇದರ ಬದಲು ರಸ್ತೆಗಳು ಹಾಗೂ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪ್ರವಾಸೋದ್ಯಮ ಅಭಿವೃದ್ಧಿ ಹೆಚ್ಚಿಸಲು ಗಮನ ವಹಿಸಿಸಬೇಕು” ಎಂದು ಆನಲೈನ್ ವ್ಯವಸ್ಥೆ ಬಗ್ಗೆ ಚಿಕ್ಕಮಗಳೂರಿನ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...