ಚಿಕ್ಕಮಗಳೂರು | ಮಳೆಯಿಂದ ಕಿರು ಸೇತುವೆ ಮುಳುಗಡೆ; ವೃದ್ಧೆಯನ್ನು ಹೊತ್ತು ಸಾಗಿದ ಗ್ರಾಮಸ್ಥರು!

Date:

ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಸಣ್ಣಗ್ರಾಮದಲ್ಲಿ ಭಾರೀ ಮಳೆಯಾಗಿದ್ದರಿಂದ, ಸೇತುವೆ ಮುಳುಗಡೆಯಾಗಿದೆ. ಪರಿಣಾಮ, ಹೊರ ಜಗತ್ತಿಗೂ ಗ್ರಾಮಕ್ಕೂ ಸಂಪರ್ಕ ಇಲ್ಲದಂತಾಗಿದೆ.

ಮುತ್ತೋಡಿ ಗ್ರಾಮದ ಜನರು ಹಳ್ಳ ದಾಟಲು ಪರದಾಡುತ್ತಿದ್ದಾರೆ. ಕಿರು ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ. ಪರಿಣಾಮ, ವೃದ್ಧೆಯು ಸೇತುವೆ ದಾಟಲು ಸಾಧ್ಯವಾಗದೆ, ಗ್ರಾಮಸ್ಥರು ಆಕೆಯನ್ನು ಹೊತ್ತುಕೊಂಡು ಸೇತುವೆ ದಾಟಿಸಿದ್ದಾರೆ.

ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ಭಾರೀ ಪ್ರಮಾಣದ ನೀರು ತುಂಬಿ ಮಲಗಾರು ಗ್ರಾಮದ ಕಿರು ಸೇತುವೆ ಮುಳುಗಿದೆ. ಮಲ್ಲಂದೂರು ಸಮೀಪದ ಮಲಗಾರು ಗ್ರಾಮದಲ್ಲಿ ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...