ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಕ್ರಾಸ್ ಬಳಿನಡೆದಿದೆ.
ಪ್ರಯಾಣಿಸುತ್ತಿದ್ದ ಜೀಪ್ ನಲ್ಲಿದ್ದ ಏಳು ಪ್ರವಾಸಿಗರು ಗಾಯಗೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ಮೂಲದ ಪ್ರವಾಸಿಗರು ಎನ್ನಲಾಗಿದೆ. ದತ್ತಪೀಠಕ್ಕೆ ಆಗಮಿಸಿದ್ದ ಪುತ್ತೂರು ಮೂಲದ ಪ್ರವಾಸಿಗರು ದತ್ತಪೀಠದಿಂದ ಹಿಂದಿರುಗವಾಗ ಘಟನೆ ಸಂಭವಿಸಿದೆ. ಗಾಯಳುಗಳನ್ನ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನು ಓದಿದ್ದೀರಾ?ಕಡೂರು | ‘ಈ ದಿನ’ ವರದಿಗೆ ಸಿಎಂ ಕಚೇರಿಯ ಸ್ಪಂದನೆ: ಅಶಕ್ತ ಮಹಿಳೆ ವಾಸಿಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ
ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.





