ಚಿಕ್ಕಮಗಳೂರು l ಎಸ್ಪಿ ವಿಕ್ರಂ ಅಮಟೆ ವರ್ಗಾವಣೆ; ನೂತನ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ

Date:

ಚಿಕ್ಕಮಗಳೂರು ಜಿಲ್ಲೆಗೆ ನೂತನ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ ಪ್ರಸ್ತುತ ಚಿಕ್ಕಮಗಳೂರು ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿಕ್ರಂ ಅಮಟೆ ಅವರನ್ನು ಬೆಂಗಳೂರು ಪೂರ್ವ ವಿಭಾಗಕ್ಕೆ ಡಿಸಿಪಿ ಹುದ್ದೆಗೆ ನಿಯೋಜಿಸಲಾಗಿದೆ.

ಜಿತೇಂದ್ರ ಕುಮಾರ್ ದಯಾಮ ಅವರು 2018 ಬ್ಯಾಚ್ ನ ಐಪಿಎಸ್ ಅಧಿಕಾರಿ ಎಎನ್ಎಫ್ ಎಸ್ಪಿಯಾಗಿದ್ದರು. ಸಧ್ಯ ಧರ್ಮಸ್ಥಳ ಎಸ್ಐಟಿ ಪ್ರಕರಣದಲ್ಲಿ ತಂಡದ  ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...