ಚಿಕ್ಕಮಗಳೂರು | ಅನಾಥ ವ್ಯಕ್ತಿಯನ್ನು ಆಶ್ರಮಕ್ಕೆ ಸೇರಿಸಿದ ಸಾಮಾಜಿಕ ಕಾರ್ಯಕರ್ತರು

Date:

ಮೂಡಿಗೆರೆ ಪಟ್ಟಣದಲ್ಲಿ ಅನಾಥವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಸಾಮಾಜಿಕ ಕಾರ್ಯಕರ್ತರ ತಂಡವೊಂದು ಅರೈಕೆ ಮಾಡಿ ಅನಾಥಾಶ್ರಮಕ್ಕೆ ಸೇರಿಸಿದೆ.

ಆಂಧ್ರಪ್ರದೇಶದ ಮಲ್ಲೇಶ ಎಂಬುವವರು ಹಲವಾರು ದಿನಗಳಲ್ಲಿ ಮೂಡಿಗೆರೆಯಲ್ಲಿ ನಿರ್ಗತಿಕರಂತೆ ತಿರುಗಾಡುತ್ತಿದ್ದರು. ಅವರನ್ನು ಗಮನಿಸಿದ ಕಾಫಿನಾಡು ಸಮಾಜ ಸೇವಕರು, ಅವರನ್ನು ಸ್ವಚ್ಚಗೊಳಿಸಿ, ಆಹಾರ ನೀಡಿ ಉಪಚರಿಸಿದ್ದಾರೆ. ನಂತರ, ತುಮಕೂರು ಬಳಿಯ ಶಾರದಾಂಭ ಟ್ರಸ್ಟ್ ಆನಾಥಶ್ರಮಕ್ಕೆ ಸೇರಿಸಿದ್ದಾರೆ.

ಮಲ್ಲೇಶ ಅವರನ್ನು ಆಶ್ರಮಕ್ಕೆ ಸೇರಿಸುವ ವೇಳೆ ಕಾಫಿನಾಡು ಸಮಾಜಸೇವಕ ಹಸೈನಾರ್ ಬಿಳಗುಳ, ಮುಸ್ತಾಕ್ ಬಿಳಗುಳ, ಆಟೋ ಅನೀಫ್, ರಫೀಕ್, ಗ್ರೀನ್ ಪಾರ್ಕ್ ಹೋಟೆಲ್ ಸಾಲಿ, ಕ.ಸಾ.ಪ. ಕಸಬಾ ಹೋಬಳಿ ಅಧ್ಯಕ್ಷ ಎಂ.ಎಸ್. ನಾಗರಾಜು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಉರುಸ್ ವಿವಾದ; ಹೋರಾಟಗಾರರನ್ನು ಬಂಧಿಸಿದ್ದನ್ನು ಖಂಡಿಸುತ್ತೇನೆ; ಟಿ.ಡಿ ರಾಜೇಗೌಡ

ಕಾಂಗ್ರೆಸ್ ಸರ್ಕಾರ ವಿರುದ್ಧ ಜಾತ್ಯತೀತ ತಿಲಾಂಜಲಿ ನೀಡುತ್ತಿದೆ ಎಂದು ಚಿಕ್ಕಮಗಳೂರು ನಗರದಲ್ಲಿ...

ಕಡೂರು | ಒಳಮೀಸಲಾತಿ ವರ್ಗೀಕರಣ; ಸದನದಲ್ಲಿ ಪ್ರಸ್ತಾಪಿಸಬೇಕು;ಮಾದಿಗ ಮೀಸಲಾತಿ ಹೋರಾಟ ಸಮಿತಿ 

ಮಾದಿಗ ಸಮಾಜದ ಒಳಮೀಸಲಾತಿ ವರ್ಗೀಕರಣ ಹುದ್ದೆ ಭರ್ತಿಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸದನದಲ್ಲಿ...

ಬಾಬಾ ಬುಡನ್‌ಗಿರಿ ʼಉರುಸ್‌ʼ ವಿವಾದ; ಸರ್ಕಾರದ ವಿರುದ್ಧ ಕಾವೇರಿದ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬಾಬಾ ಬುಡನ್‌ಗಿರಿ....