ದಾವಣಗೆರೆಯಲ್ಲಿ ಹಿಂದುಳಿದ ವರ್ಗಗಳ ಮಠಾಧೀಶರ ಖಂಡನೆ; ಜಾತಿ ಮಠಗಳ ಹೇಳಿಕೆಗೆ ರಂಭಾಪುರಿ ಶ್ರೀ ಸ್ಪಷ್ಟನೆ

Date:

“ಜಾತಿಯ ಮಠಗಳಿಂದ ಕಲುಷಿತ ವಾತಾವರಣ ಈ ಹೇಳಿಕೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿರುವುದು ನೋವಿನ ಸಂಗತಿ. ವೀರಶೈವ ಲಿಂಗಾಯತ ಸಮುದಾಯದ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಕೃತಿ ಪರಂಪರೆ ಆದರ್ಶಗಳ ಬಗೆಗೆ ಮಾತನಾಡಿದ್ದೇವೆಯೇ ಹೊರತು, ಅನ್ಯ ಬೇರೆ ಯಾವುದೇ ಜಾತಿ ಕುರಿತು ಯಾವುದೇ ಹೇಳಿಕೆ ಕೊಟ್ಟಿರುವುದಿಲ್ಲ” ಎಂದು ರಂಭಾಪುರಿ ಶ್ರೀಗಳು ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

IMG 20250728 WA0271
ಹಿಂದುಳಿದ ವರ್ಗಗಳ ಮಠಾಧೀಶರ ಸಭೆ

ದಾವಣಗೆರೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿ ಕೆಲವು ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ಆಧರಿಸಿ ಭದ್ರಾವತಿಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದ್ದಾರೆಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಕುರಿತು ಬಾಳೆಹೊನ್ನೂರು ರಂಭಾಪುರಿ ಶ್ರೀ ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ತುಂಗಾಭದ್ರಾ ನದಿ ಅಪಾಯದ ಮಟ್ಟ; ಜನ, ಜಾನುವಾರು ನದಿಗೆ ಇಳಿಸದಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಭದ್ರಾವತಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಭದ್ರಾವತಿ ತಾಲೂಕಾ ಘಟಕದಿಂದ ಜರುಗಿದ ಸಮಾರಂಭದಲ್ಲಿ ಜಾತಿಯ ಮಠಗಳಿಂದ ಕಲುಷಿತ ವಾತಾವರಣ ಈ ಹೇಳಿಕೆ ಹಿನ್ನೆಲೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿದ್ದಾರೆಂದು ತಿಳಿದುಬಂದಿದೆ.‌ ವೀರಶೈವ ಲಿಂಗಾಯತ ಸಮುದಾಯದ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಕೃತಿ ಪರಂಪರೆ ಆದರ್ಶಗಳ ಬಗೆಗೆ ಮಾತನಾಡಿದ್ದೇವೆ ಹೊರತು ಬೇರೆ ಯಾವುದೇ ಜಾತಿ ಕುರಿತು ಯಾವುದೇ ಹೇಳಿಕೆ ಕೊಟ್ಟಿರುವುದಿಲ್ಲ. ದಲಿತ ಹಿಂದುಳಿದ ಮಠಾಧೀಶರು ತಪ್ಪು ಗ್ರಹಿಕೆ ಮಾಡಿಕೊಂಡು ಗೋಷ್ಠಿ ನಡೆಸಿರುವುದಕ್ಕೆ ವಿಷಾಧಿಸುತ್ತೇವೆ. ಅವರವರ ಸಮುದಾಯದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪವಾಗಲಿ, ಅಲ್ಲ ಸಲ್ಲದ ಮಾತುಗಳಿಲ್ಲವೆಂಬುದನ್ನು ಸ್ಪಷ್ಟಪಡಿಸುತ್ತೇವೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...