ಚಿತ್ರದುರ್ಗ | ಮದ್ಯ ನಿಷೇಧ ಮಾಡಿ; ಇಲ್ಲವೇ ನೀರಾ, ಸಾರಾಯಿ ಜಾರಿಗೆ ತನ್ನಿ: ಕಸವನಹಳ್ಳಿ ರಮೇಶ್

Date:

ಕರ್ನಾಟಕ ರಾಜ್ಯದಲ್ಲಿ ಮದ್ಯ ನಿಷೇಧದ ಹೆಸರಿನಲ್ಲಿ ಕಡಿಮೆ ಬೆಲೆಯಲ್ಲಿ ಬಡವರಿಗೆ ಸಿಗುತ್ತಿದ್ದ ಸಾರಾಯಿ ಬಂದ್ ಮಾಡಿ ದುಬಾರಿ ಬೆಲೆ ತೆತ್ತು ಕುಡಿಯುವಂತೆ ಮಾಡಿದ್ದು, ಖಾಸಗಿ ಮದ್ಯ ತಯಾರಿಕಾ ಕಂಪನಿಗಳು ಮತ್ತು ಮಾರಾಟಗಾರರಿಗೆ ಲಾಭ ಮಾಡಿಕೊಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಆರೋಪ ಮಾಡಿದ್ದಾರೆ.

ಎಲ್ಲ ರೀತಿಯ ಬ್ರಾಂಡಿ, ವಿಸ್ಕೀ, ಬಿಯರ್, ರಮ್ ಇತ್ಯಾದಿ ಮದ್ಯಗಳ ಬೆಲೆ ಹೆಚ್ಚಳ ಮಾಡಿ ಬಡವರ, ಕೂಲಿ ಕಾರ್ಮಿಕರ ಹೊಟ್ಟೆಯ ಮೇಲೆ ಹೊಡೆಯಲಾಗಿದೆ. ಸರ್ಕಾರದ ಎಲ್ಲ ರೀತಿಯ ಆರ್ಥಿಕ ಸಂಕಷ್ಟಕ್ಕೆ ಪಾನಪ್ರಿಯರ ಮೇಲೆ ತೆರಿಗೆ ಹಾಕಿ ಸರ್ಕಾರಕ್ಕೆ ಆದಾಯ ಹೆಚ್ಚು ಮಾಡಿಕೊಳ್ಳುವ ಪರಿಪಾಠ ನಿಲ್ಲಬೇಕು. ದುಡಿಮೆಯ ಮುಕ್ಕಾಲು ಪಾಲು ಹಣ ಕುಡಿಯಲು ಖರ್ಚು ಮಾಡಿ, ಕುಟುಂಬ ಸಾಕುವುದು ದುಸ್ತರವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ದೇಶದ ಹಲವು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪ್ರತಿ ಬಾಟಲಿ ಮದ್ಯದ ಮೇಲೆ ಶೇ. 65ರಷ್ಟು ದುಬಾರಿಯಾಗಿದೆ. ಸರ್ಕಾರಕ್ಕೆ ಬದ್ಧತೆ ಇದ್ದರೆ ಸಂಪೂರ್ಣ ಮದ್ಯ ತಯಾರಿಕೆ ಮತ್ತು ಮಾರಾಟ ಬಂದ್ ಮಾಡಲಿ. ಇಲ್ಲವೇ ನೀರ ಮತ್ತು ಸಾರಾಯಿ ಜಾರಿಗೆ ತರಲಿ” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದೇಶದ ಹಲವು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪ್ರತಿ ಬಾಟಲಿ ಮದ್ಯದ ಮೇಲೆ ಶೇ. 65ರಷ್ಟು ದುಬಾರಿಯಾ

“ಒಂದು ಕಡೆ ಮದ್ಯದ ದರ ಹೆಚ್ಚಿಸಿ, ಮತ್ತೊಂದು ಕಡೆ ಬಡವರಿಗೆ ಗ್ಯಾರಂಟಿ ಕೊಡುವುದಾದರೆ ನಮ್ಮ ಮಹಿಳೆಯರ ಸೌಭಾಗ್ಯಕ್ಕೆ ಯಾವ ಗ್ಯಾರಂಟಿ ಕೊಡುತ್ತೀರಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕಟಣೆಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...