ಚಿತ್ರದುರ್ಗ | ಧಮ್ಮ ಕೇಂದ್ರದಲ್ಲಿ ಕಿಶೋರಿಯರ ಕ್ರೀಡೆ – ಸಾಂಸ್ಕೃತಿಕ ಸಮಾರಂಭ

Date:

ಚಿತ್ರದುರ್ಗದ ಧಮ್ಮ ಕೇಂದ್ರದಲ್ಲಿ ವಿಮುಕ್ತಿ ವಿದ್ಯಾ ಸಂಸ್ಥೆ, ವಿಸ್ತಾರ್ ಆಪಿ, ಧಮ್ಮ ಸ್ಕೂಲ್ ಆಫ್ ಡ್ರಾಮಾ ಹಾಗೂ ಶಾಂತಿ ಮತ್ತು ಸೌಹಾರ್ದ ವೇದಿಕೆಗಳು ಒಗ್ಗೂಡಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಮತ್ತು ಕಿಶೋರಿಯರ ಕ್ರೀಡೆ – ಸಾಂಸ್ಕೃತಿಕ ಸಮಾರಂಭವನ್ನು ನಡೆಸಿವೆ.

ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳು ನಾನಾ ರೀತಿಯ ಸ್ಪರ್ಧೆಯಲ್ಲಿ ಭಾವಹಿಸಿದ್ದರು. ಗೆದ್ದವರಿಗೆ ಬಹುಮಾನ ವಿತರಣೆ ಮಾಡಲಾಗಿದೆ. ಕಾರ್ಯಕ್ರಮಲ್ಲಿ ಚಿತ್ರದುರ್ಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಡಾ ಆರ್ ಸುಬ್ರ ನಾಯಕ್ ಅವರು ಹೆಣ್ಣು ಮಕ್ಕಳು ಉತ್ತಮ ಜ್ಞಾನ, ಉನ್ನತ ಶಿಕ್ಷಣ ಪಡೆದು ಸಬಲರಾಗಬೇಕು ಎಂದು ತಿಳಿಸಿದರು.

ಚಿತ್ರದುರ್ಗದ ಮಹಿಳಾ ಉದ್ಯಮಿ ಶ್ರೀಮತಿ ವೀಣಾ ಸುರೇಶ್ ಬಾಬು ಅವರು ಮಹಿಳೆಯರ, ಬಾಲಕಿಯರ ಶ್ರೇಯೋಭಿವೃದ್ಧಿಗೆ ನಾನು ಬೆಂಬಲವಾಗಿರುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೇಹಾ ಪಿಳ್ಳೆಕೇರನಹಳ್ಳಿ- ಭರತನಾಟ್ಯ ಪ್ರದರ್ಶನ ಮಾಡಿದರು. ಹೇಮಶ್ರೀ ಅಳಗವಾಡಿ ಯೋಗ ಪ್ರದರ್ಶನ ನೀಡಿದರು ಮತ್ತು ಇವರ ಸಾಧನೆಗಳನ್ನು ಮೆಚ್ಚಿ ವಿಮುಕ್ತಿ ಸಂಸ್ಥೆಯು ಇಬ್ಬರಿಗೂ ಸನ್ಮಾನಿಸಿತು.

ಕಾರ್ಯಕ್ರಮದಲ್ಲಿ ಸರೋವರ್ ಬೆಂಕಿಕೆರೆ ಮತ್ತು ಸಂಗಡಿಗರು ಪ್ರಾರ್ಥನ ಗೀತೆ ಹಾಡಿದರು. ಅರ್ಪಿತ ಸ್ವಾಗತಿಸಿದರು. ಅನ್ನಪೂರ್ಣ ಪ್ರಸ್ತಾವಿಕ ನುಡಿಗಳನ್ನಾಡಿದರು. ಹೇಮಾ ಹಾಗೂ ಬಿಬಿ ಜಾನ್ ವಂದಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿಗಳಾದ ಡಾ ನಾರದಮುನಿ, ಡಾ ನಾಗರಾಜ್,
ಹಿರಿಯ ಪತ್ರಕರ್ತರಾದ ಶ್ರೀ ಅರುಣ್ ಕುಮಾರ್, ಧಮ್ಮ ಕೇಂದ್ರದ ವಿಶ್ವಸಾಗರ್, ಅರಣ್ಯ ಸಾಗರ್, ಎಂ ಕೆ ಹಟ್ಟಿ , ಲಕ್ಷ್ಮಿಸಾಗರ , ಐನಳ್ಳಿ ಪಂಚಾಯಿತಿಯ ಹಳ್ಳಿಗಳ ಮತ್ತು ಚಿತ್ರದುರ್ಗ ಟೌನ್ ನಲ್ಲಿರುವ ಹಾಸ್ಟೆಲ್ಗಳ ಸುಮಾರು 80-100 ಕಿಶೋರಿಯರು, ಸ್ವಯಂಸೇವಕೀಯರು ಹಾಗೂ ವಿಮುಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...