ಚಿತ್ರದುರ್ಗ | ವಿದ್ಯಾರ್ಥಿಗಳಿಂದ ವಾರದ ಸಂತೆ, ಚೌಕಾಸಿ ಮಾಡಿ ಖರೀದಿಸಿದ ಗ್ರಾಹಕರು

Date:

ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ (ಫೆಬ್ರವರಿ 7) ಎಸ್‌ಆರ್‌ಎಸ್‌ ಹೆರಿಟೇಜ್‌ ಶಾಲೆಯ ಪುಟಾಣಿಗಳು ‘ವಾರದ ಸಂತೆ ನಮ್ಮ ಜೊತೆ’ ಎನ್ನುವ ವಿಶೇಷ ತರಕಾರಿ ಸಂತೆ ನಡೆಸಿದರು.

ನಗರಸಭೆ ಪೌರಾಯುಕ್ತೆ ಎಂ ರೇಣುಕಾ ತರಕಾರಿ ಖರೀದಿಸುವ ಮೂಲಕ ಸಂತೆಗೆ ಚಾಲನೆ ನೀಡಿದರು. ಶಾಲೆಯ 5ನೇ ತರಗತಿಯ 150 ಮಂದಿ ವಿದ್ಯಾರ್ಥಿಗಳು ಹಿರಿಯರು ನಾಚುವಂತೆ ಸಂತೆ ನಡೆಸಿದರು.

ಮಾತ್ರವಲ್ಲದೆ, ಈರುಳ್ಳಿ, ಬೆಳ್ಳುಳ್ಳಿ, ನುಗ್ಗೆಕಾಯಿ, ಹೀರೆಕಾಯಿ, ಬದನೆಕಾಯಿ, ಬೆಂಡೆಕಾಯಿ, ಕ್ಯಾರೆಟ್, ಬೀನ್ಸ್‌, ಆಲೂಗಡ್ಡೆ, ಸೌತೆಕಾಯಿ, ಎಲೆಕೋಸು, ಮೂಲಂಗಿ, ಬಟಾಣಿ, ಜವಳಿಕಾಯಿ, ಮೆಣಸಿನಕಾಯಿ, ಸೊಪ್ಪು- ಮೆಂತ್ಯ, ಪುದೀನ, ಕೊತ್ತುಂಬರಿ, ಸಬ್ಸಿಗೆ, ಅರಿವೆ, ಕರಿಬೇವು, ಪಾಲಕ್‌, ನಿಂಬೆಹಣ್ಣು ಹೀಗೆ ಬಗೆ ಬಗೆಯ ಮತ್ತು ತಾಜಾ ತರಕಾರಿಗಳನ್ನು ಮಾರಾಟ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೇಳದಲ್ಲಿ ಪೋಷಕರು ಶಿಕ್ಷಕರು, ಸಾರ್ವಜನಿಕರು, ಗ್ರಾಹಕರು ಉತ್ಸಾಹದಿಂದ ತಮಗಿಷ್ಟವಾದ ತರಕಾರಿಗಳನ್ನು ವಿದ್ಯಾರ್ಥಿಗಳೊಂದಿಗೆ ಚೌಕಾಸಿ ಮಾಡಿ ಖರೀದಿಸಿದರು.

ಈ ಸುದ್ದಿ ಓದಿದ್ದೀರಾ? ವಿಧಾನ ಪರಿಷತ್ ಉಪಚುನಾವಣೆ; ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟ

ಎಸ್‌ಆರ್‌ಎಸ್‌ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಬಿ ಎ ಲಿಂಗಾರೆಡ್ಡಿ, ಉಪಾಧ್ಯಕ್ಷ ಬಿ ಎಲ್‌ ಅಮೋಘ, ಸಂಸ್ಥೆ ಆಡಳಿತಾಧಿಕಾರಿ ಡಾ ಟಿ ಎಸ್‌ ರವಿ, ಶೈಕ್ಷಣಿಕ ಸಂಯೋಜಕ ಡಿ ಎಂ ಜಗದೀಶ್‌, ಸಹ ಪಠ್ಯೇತರ ವಿಭಾಗ ಸಂಯೋಜಕ ಸುನೀಲ್‌ ಭಟ್‌, ಪ್ರಾಂಶುಪಾಲ ಎಂ ಎಸ್‌ ಪ್ರಭಾಕರ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...