ಚಿತ್ರದುರ್ಗ | ಕಾಡು ಭೂಮಿ ಸಂರಕ್ಷಿಸಲು ಕರೆ ವಿಮುಕ್ತಿ ವಿದ್ಯಾಸಂಸ್ಥೆಯಲ್ಲಿ ಪರಿಸರ ದಿನಾಚರಣೆ.

Date:

ಮನುಷ್ಯನ ಮನಸ್ಸು ಅಮೃತವಾದರೆ ಭೂಮಿಯು ಸಹ ಅಮೃತವಾಗುತದೆ. ಊರಿಗೊಂದು ಕಾಡು ಸೃಷ್ಟಿಸಿದರೆ, ಸಂರಕ್ಷಿಸಿದರೆ ಭೂಮಿಯೂ ಕೂಡ ಅಮೃತವಾಗುತ್ತದೆ ಎಂದು ಚಿತ್ರದುರ್ಗ ಹೊರವಲಯದ ವಿಮುಕ್ತಿ ವಿದ್ಯಾ ಸಂಸ್ಥೆಯಲ್ಲಿ ನೆಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಧಮ್ಮ ಕೇಂದ್ರದ ಮುಖ್ಯಸ್ಥ ವಿಶ್ವ ಸಾಗರ್ ಅಭಿಪ್ರಾಯ ವ್ಯಕ್ತಪಡಿಸಿದರು.

1002110689

“ಭೂಮಿಯ ಮೇಲಿರುವ ಸಕಲ ಜೇವ ರಾಶಿಗಳಿಗೆ ಪ್ರಕೃತಿಯ ಅವಶ್ಯಕತೆ ಇದೆ. ಮನುಷ್ಯ ತನ್ನ ಸ್ವಾರ್ಥ ಜೇವನಕ್ಕೆ ಭೂಮಿಗೆ ಏತೇಚ್ಚವಾಗಿ ಪ್ಲಾಸ್ಟಿಕ್, ಗಾಜು, ರಾಸಾಯನಿಕ ವಸ್ತುಗಳ ವಿಷವನ್ನು ಹಾಕುವುದರಿಂದ ಭೂಮಿಯೂ ವಿಷವಾಗುತ್ತದೆ. ಇತ್ತೀಚಿನ ದಿನಗಳಲ್ಲಿಯೇ ಮುಂದುವರಿದ ದೇಶಗಳೇ ಪರಿಸರ ಮತ್ತು ಭೂಮಿಗೆ ವಿಷವನ್ನು ಹಾಕುತಿವೆ. ಮನುಷ್ಯ ಮನುಷ್ಯನ ದೌರ್ಜನ್ಯಕ್ಕಿಂತ ಪ್ರಾಣಿಗಳ ಮೇಲಿನ ದೌರ್ಜನ್ಯ, ಬೆಟ್ಟ ಗುಡ್ಡಗಳ ಮೇಲೆ ದೌರ್ಜನ್ಯ ಪರಿಸರದ ಮೇಲೆ ದೌರ್ಜನ್ಯ ಮಾಡಿ ತನ್ನ ಕಾಲನ್ನೇ ಕಡಿದುಕೊಳ್ಳುವುದಲ್ಲದೆ ಮುಂದಿನ ಮಕ್ಕಳ ಕಾಲನ್ನು ಕಡಿಯುವ ಪರಿಸ್ಥಿತಿಗೆ ಬಂದು ಬಿಟ್ಟಿದ್ದಾನೆ. ಅಮೃತದಂತಹ ಮನಸ್ಸಿನಿಂದ ಭೂಮಿಗೆ ಸಾವಯವ ಗೊಬ್ಬರವನ್ನು ಹಾಕಿ ಮನೆಗೊಂದು ಮಗು ಊರಿಗೊಂದು ವನ ಸೃಷ್ಟಿ ಮಾಡಿದಾಗ ಭೂಮಿಯೂ ಕೂಡ ಅಮೃತವಾಗುತ್ತದೆ” ಎಂದು ಹೇಳಿದರು.

1002110690

ಹಿರಿಯ ಪತ್ರಕರ್ತ ನರೇನಹಳ್ಳಿ ಅರುಣ್ ಕುಮಾರ್, “ಕಾಡುಬೆಳೆಸಿ ನಾಡು ಉಳಿಸಿ ಎನ್ನುವುದಕ್ಕಿಂತ ಕಾಡಿಗೆ ಬೆಂಕಿ ಬೀಳುವುದನ್ನು ಇಲಾಖೆಗಳು ನಿಯಂತ್ರಿಸಬೇಕು. ಕಾಡನ್ನು ಮುಂದಿನ ಪೀಳಿಗೆಗೆ ಉಳಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಇಂದಿರಾ ಕ್ಯಾಂಟೀನಿನಲ್ಲಿ ಆಹಾರ ಮೆನು ಕುರಿತು ದೂರು, ಪೌರಾಡಳಿತ ಸಚಿವರ ಭೇಟಿ,

ಸಂಸ್ಥೆಯಿಂದ ಉಚಿತವಾಗಿ ಕಾರ್ಯಕ್ರಮದಲ್ಲಿ ಅನಾಥ ಮಕ್ಕಳಿಗೆ ಮತ್ತು ಬಡ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಬಸವನಾಗೀದೇವ ಶರಣರು, ತೋಟಗಾರಿಕೆ ಇಲಾಖೆಯ ತ್ಯಾಗರಾಜ್. ಗುರುಸಿದ್ದಣ್ಣ ಗೌಡ, ಪತ್ರಕರ್ತ ಅಹೋಬಲಪತಿ. ವಿಮುಕ್ತಿ ಸಂಸ್ಥೆಯ ಅಧ್ಯಕ್ಷರಾದ ಅನ್ನಪೂರ್ಣ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ |ನೀರು ಸರಬರಾಜು ವಿಳಂಬ; ನಗರಸಭೆ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಸಮಾಧಾನ

ಚಿತ್ರದುರ್ಗ ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ನಗರಸಭೆ...

ಚಿತ್ರದುರ್ಗ | ದಂತ ವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಡಾ. ಸಾಧನಾ ಎಸ್. ಎಂ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸಿದ ದಂತ ವೈದ್ಯಕೀಯ ಸ್ನಾತಕೋತ್ತರ...

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...