ಚಿತ್ರದುರ್ಗ | ಮಾರ್ಚ್ 13ಕ್ಕೆ ಉದ್ಯೋಗ ವಿನಿಮಯ ಕೇಂದ್ರದಿಂದ ನೇರ ನೇಮಕಾತಿ ಸಂದರ್ಶನ.

Date:

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು 2025 ಮಾರ್ಚ್ 13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ಆಯೋಜಿಸಿದೆ.

ಬಿಇ, ಬಿಟೆಕ್ ಹಾಗೂ ಡಿಪ್ಲೊಮಾ, ಐಟಿಐ, ಎಲೆಕ್ಟೀಕಲ್ ಮತ್ತು ಎಲೆಕ್ಟ್ರಾನಿಕ್ಟ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ 100 ಟ್ರೈನಿ ಇಂಜಿನಿಯರ್ ಹಾಗೂ 100 ಜೂನಿಯರ್ ಟ್ರೈನಿ ಇಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದವರು ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ.

ಸಂದರ್ಶನದಲ್ಲಿ ಅವೆ ಟೆಕ್ ಬೆಂಗಳೂರು ಹಾಗೂ ಮುಂತಾದ ಕಂಪನಿಗಳು ಭಾಗವಹಿಸಲಿವೆ. ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಟ್ರೈನಿ ಮುಂತಾದ ಹುದ್ದೆಗಳಿಗೆ ಕಾರ್ಯನಿರ್ವಹಿಸಲು ಪುರುಷ ಮತ್ತು ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿವೆ.

1001656007
ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ನೇರ ನೇಮಕಾತಿ ಸಂದರ್ಶನ

ಟ್ರೈನಿ ಇಂಜಿನಿಯರ್ ಜೂನಿಯರ್ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅನುಕ್ರಮವಾಗಿ ಮಾಸಿಕ 18 ಸಾವಿರ, ಮಾಸಿಕ 16 ಸಾವಿರ ವೇತನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಅಗತ್ಯ ಸ್ವವಿವರ ದಾಖಲೆಗಳಾದ ಬಯೋಡೇಟಾ ಪ್ರತಿಗಳು, ಫೋಟೋಸ್, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಜೆಟ್ ನಲ್ಲಿ ನೇರಪಾವತಿಗೊಳಿಸದೆ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರಿಗೆ ಅನ್ಯಾಯ; ಪ್ರತಿಭಟನೆ.

‘ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 8105619020 ಗೆ ಕೆಲಸದ ಅವಧಿಯಲ್ಲಿ ಸಂಪರ್ಕಿಸಬಹುದು’ ಎಂದು ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ |ನೀರು ಸರಬರಾಜು ವಿಳಂಬ; ನಗರಸಭೆ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಸಮಾಧಾನ

ಚಿತ್ರದುರ್ಗ ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ನಗರಸಭೆ...

ಶಿವಮೊಗ್ಗ | ಬಜೆಟ್ 2026-27ರಲ್ಲಿ ಜಿಲ್ಲೆಗೆ ನೀಡಿದ ಅನುದಾನ ಹಾಗೂ ಘೋಷಣೆಗಳೆಷ್ಟು?

ಅವಿಭಜಿತ ಶಿವಮೊಗ್ಗ ಜಿಲ್ಲೆಯಿಂದ ಕರ್ನಾಟಕ ರಾಜ್ಯಕ್ಕೆ ಮೂರು ಮುಖ್ಯಮಂತ್ರಿಗಳನ್ನು ನೀಡಿದ ಕೀರ್ತಿ...

ಚಿತ್ರದುರ್ಗ | ದಂತ ವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಡಾ. ಸಾಧನಾ ಎಸ್. ಎಂ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸಿದ ದಂತ ವೈದ್ಯಕೀಯ ಸ್ನಾತಕೋತ್ತರ...