ಚಿತ್ರದುರ್ಗ | ಸದೃಢ ಭಾರತಕ್ಕೆ ಯುವಜನರೇ ಶಕ್ತಿ – ಯುವ ಸಮಾಲೋಚಕ ಹರ್ಷವರ್ಧನ

Date:

ದೇಶದ ನಿಜವಾದ ಸಂಪತ್ತು ಯುವಕರು ಹಾಗಾಗಿ ಯುವಕರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹೆಚ್ಚು ಶಕ್ತಿ ಹೊಂದಬೇಕು. ಸದೃಢ ಭಾರತಕ್ಕೆ ಯುವಜನತೆಯೇ ಶಕ್ತಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದ ಯುವಸಮಾಲೋಚಕ ಹರ್ಷವರ್ಧನ್ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದ ಚಿತ್ರಹಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್ ಎಸ್. ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ತರಬೇತಿ ಮೂಲಕ ಮಾಹಿತಿಯನ್ನು ತಿಳಿಸಿದರು.

“ಜೊತೆಗೆ ಯುವಜನತೆಗೆ ಸುರಕ್ಷತೆಯ ಬಗ್ಗೆ ಗಮನವಿರಬೇಕು ಹಾಗೆ ಇತ್ತೀಚೆಗೆ ಯುವಜನತೆ ಲೈಂಗಿತೆಯ ಬಗ್ಗೆ ಹೆಚ್ಚು ಜ್ಞಾನವನ್ನು ಹೊಂದಿರಬೇಕು. ಜೊತೆಗೆ ನಮ್ಮ ಭವಿಷ್ಯದ ಜೀವನಕ್ಕಾಗಿ ಇಂದು ಉತ್ತಮವಾದ ಮಾರ್ಗದರ್ಶನ ಪಡೆದು ವೃತ್ತಿಯ ಆಯ್ಕೆಗೆ ಅವಕಾಶ ಪಡೆಯುವಂತರಾಗಬೇಕು. ಆರೋಗ್ಯ ಮತ್ತು ಜೀವನ ಶೈಲಿ ಯುವಕರ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ಯುವ ಜನತೆ ಹೆಚ್ಚು ದೈಹಿಕ ಚಟುವಟಿಕೆಗಳಿಗೆ ಗಮನ ಕೊಡಬೇಕು” ಎಂದು ಅಭಿಪ್ರಾಯಪಟ್ಟರು.

1002143401

“ಮೊಬೈಲ್ ಬಳಕೆ ಕಡಿಮೆ ಮಾಡಿ ಮನುಷ್ಯರ ಜೊತೆ ಮನಸ್ಸಿಂದ ಮುಕ್ತವಾಗಿ ಮಾತನಾಡಿ ಹೆಚ್ಚು ಕ್ರಿಯಾಶೀಲವಾಗಿ ಸಬಲೀಕರಣದತ್ತ ಮುಂದುವರಿಯಬೇಕು. ಹಾಗೆ ನಮ್ಮ ಆತ್ಮೀಯರೊಟ್ಟಿಗೆ ನಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಪ್ರಯತ್ನ ಮಾಡಬೇಕು ಹಾಗೆ ಈ ಎಲ್ಲಾ ಅಂಶಗಳಿಂದ ಸದೃಡ ಯುವಕನಾಗಲು ಸಾಧ್ಯ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಬಿರದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಮೋಹನ್ ಮಾತನಾಡಿ “ವಿದ್ಯಾರ್ಥಿಗಳು ದೇಶದ ಯುವಶಕ್ತಿ ಪ್ರೇರಣೆಗೆ ಜೀವನ ಕೌಶಲ್ಯ ತರಬೇತಿ ತುಂಬಾ ಹೆಚ್ಚು ಪರಿಣಾಮ ಬೀರುವ ತರಬೇತಿಯಾಗಿದೆ. ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ, ಆಯ್ಕೆ ನಿಮ್ಮದು” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಎನ್ ಎಸ್ ಎಸ್ ಅಧಿಕಾರಿಗಳಾದ ಮಂಜುನಾಥನಾಯ್ಕ್ ಹಾಗೂ ಪ್ರಾಧ್ಯಾಪಕರಾದ ರಮ್ಯ, ಹಾಗೂ ಯುವ ಪರಿವರ್ತಕಿಯರಾದ ಅಂಜಲಿ, ಮೇಘ, ಸುಷ್ಮಾ ಕಾಲೇಜಿನ ಬೋದಕ ಮತ್ತು ಬೋದಕೇತರ ಸಿಬ್ಬಂದಿ ಹಾಗೂ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...