ದಾವಣಗೆರೆ | ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಳ್ಳರ ತಂಡ ಸಕ್ರಿಯ; ಗಡಿಭಾಗದ ಮನೆ, ಹಳ್ಳಿಗಳು ಎಚ್ಚರಿಕೆ ವಹಿಸಲು ಪೊಲೀಸ್ ಇಲಾಖೆ ಸೂಚನೆ

Date:

ದಾವಣಗೆರೆ ಮತ್ತು ಹತ್ತಿರದ ಜಿಲ್ಲೆಗಳಲ್ಲಿ ಎರಡು ಕಳ್ಳರ ತಂಡಗಳು ಸಕ್ರಿಯವಾಗಿ ಸಂಚರಿಸುತ್ತಿದ್ದು, ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.

1002293691
ರಾತ್ರಿ ವೇಳೆ ಕಾರ್ಯಾಚರಿಸುತ್ತಿರುವ ಕಳ್ಳರ ತಂಡ ಕ್ಯಾಮೆರದಲ್ಲಿ ಸೆರೆ

ಸಕ್ರಿಯವಾಗಿರುವ ಕಳ್ಳರ ತಂಡಗಳು ಮುಖ್ಯವಾಗಿ ಪಟ್ಟಣಗಳು, ಗಡಿ ಗ್ರಾಮಗಳು ಹಾಗೂ ಹಳ್ಳಿಗಳಿಂದ ದೂರದಲ್ಲಿರುವ, ಹೊರಭಾಗದಲ್ಲಿರುವ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನಕ್ಕೆ ಹೊಂಚು ಹಾಕುತ್ತಾರೆ.‌ ಈ ಹಿನ್ನೆಲೆಯಲ್ಲಿ ಜನರು ಸುರಕ್ಷಿತ ಕ್ರಮಗಳನ್ನು ಅನುಸರಿಸಬೇಕು ಎಂದು ಸೂಚನೆ ನೀಡಿದ್ದಾರೆ.

1002293690

ಈ ವಿಷಯವನ್ನು ಎಲ್ಲಾ ವಾಟ್ಸಾಪ್ ಗ್ರೂಪ್ ಗಳಿಗೆ, ಸಾಮಾಜಿಕ ಜಾಲತಾಣದಲ್ಲಿ ಕಳುಹಿಸಿ, ಎಲ್ಲರೂ ಜಾಗರೂಕರಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಮನವಿ ಮಾಡಲಾಗಿದೆ. ಕಳ್ಳರ ಸಿಸಿ ಟಿವಿ ಚಿತ್ರಗಳು ಇದ್ದು, ಅವುಗಳಲ್ಲಿರುವ ವ್ಯಕ್ತಿಗಳನ್ನು ಗಮನಿಸುವಂತೆ ತಿಳಿಸಲಾಗಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೃದಯಾಘಾತಕ್ಕೆ ಯುವಕ ಬಲಿ, ಹೃದಯಕ್ಕೇನಾಗಿದೆ?

ತಮ್ಮ ಪ್ರದೇಶದ ಸ್ಥಳೀಯ ಪೊಲೀಸ್ ಬೀಟ್ ಸಿಬ್ಬಂದಿಗಳೊಂದಿಗೆ ಸಂಪರ್ಕದಲ್ಲಿದ್ದು ಮತ್ತು ಸಾಧ್ಯವಾದರೆ ನಿಮ್ಮ ನಿಮ್ಮ ಪೊಲೀಸ್ ಬೀಟ್ ಸಿಬ್ಬಂದಿಗಳೊಂದಿಗೆ ಸ್ವಯಂಸೇವಕರಾಗಿ ಬೆಳಗಿನ ಜಾವ 1 ರಿಂದ 3 ಗಂಟೆಯ ನಡುವೆ ಗಸ್ತು ಕರ್ತವ್ಯದಲ್ಲಿ ಸಹಕರಿಸಬಹುದು. ನಿಮ್ಮ ಗ್ರಾಮ, ಬೀದಿಗಳಲ್ಲಿ, ನಿಮ್ಮ ಸುತ್ತ ಮುತ್ತ ಪ್ರದೇಶಗಳಲ್ಲಿ ಅನಾಮಧೇಯ, ಅನುಮಾನಸ್ಪದ ವ್ಯಕ್ತಿಗಳು ಸಂಚರಿಸುವುದು ಕಂಡು ಬಂದರೆ ತಕ್ಷಣವೇ ಸ್ಥಳೀಯ ಪೊಲೀಸ್ ತುರ್ತು ಸಹಾಯವಾಣಿ 112 ಹಾಗೂ ಪೊಲೀಸ್ ಕಂಟ್ರೋಲ್ ರೂಂ ಮೊಬೈಲ್ ನಂ- 9480803200 ಗೆ ಕರೆ ಮಾಡಿ ತಿಳಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆಗೆ ಸಮರ್ಥ್, ಬಾಗಲಕೋಟೆಗೆ ಉಮೇಶ್: ಕಾಂಗ್ರೆಸ್ ಅಧಿಕೃತ ಘೋಷಣೆ

ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿದ್ದು, ದಾವಣಗೆರೆ...

ಶಿವಮೊಗ್ಗ ಮೃಗಾಲಯದಲ್ಲಿ ‘ನೀರು ಕುದುರೆ’ ದಾಳಿ – ಪಶುವೈದ್ಯೆ ಸಾವು; ತನಿಖೆಗೆ ಆದೇಶ

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಗುರುವಾರ ರಾತ್ರಿ ಜಲಹಸ್ತಿ (ನೀರು ಕುದುರೆ) ನಡೆಸಿದ...

ದಾವಣಗೆರೆ | ರಂಜಾನ್ ಪ್ರಾರ್ಥನೆ ವೇಳೆ ಈದ್ಗಾ ಮೈದಾನದಲ್ಲಿ ಹೆಜ್ಜೇನು ದಾಳಿ

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಆನಗೋಡು ಬಳಿ ಈದ್ಗಾ ಮೈದಾನದಲ್ಲಿ...

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...