ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಐಟಿಯು ಒತ್ತಾಯ

Date:

  • ಕಾರ್ಮಿಕರ ಭೋಗಸ್ ಕಾರ್ಡ್ ನಿಯಂತ್ರಿಸಿ ನೈಜ ಕಾರ್ಮಿಕರಿಗೆ ಮಾತ್ರ ಹೊಸ ಕಾರ್ಡ್ ಮಾಡಿಸಬೇಕು.
  • ಕಾರ್ಮಿಕ ಪಿಂಚಣಿ ಸಲ್ಲಿಸಲು ಇರುವ ಕಾಲಮಿತಿಯನ್ನು ರದ್ದುಪಡಿಸುವಂತೆ ಆಗ್ರಹ

ಕಟ್ಟಡ ಕಾರ್ಮಿಕರ ಶೈಕ್ಷಣಿಕ ಧನ ಸಹಾಯ ಬಿಡುಗಡೆ, ಮನೆ ನಿರ್ಮಾಣಕ್ಕೆ 5 ಲಕ್ಷ ಸಹಾಯಧನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು ಸಂಯೋಜಿತ) ಕಾರ್ಯಕರ್ತರು ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

“ಕಟ್ಟಡ ಕಾರ್ಮಿಕರ ಕಾರ್ಡ್ ನವೀಕರಣಕ್ಕೆ ವೇತನ ಚೀಟಿ ಹಾಜರಾತಿ ಆದೇಶ ನೀಡಲು ವಾಪಸು ಪಡೆಯಬೇಕು, ಹೊಸ ಕಾರ್ಡ್ ಗೆ ಅರ್ಜಿ ಹಾಕಿದ ಕಾರ್ಮಿಕರಿಗೆ ತಕ್ಷಣ ದಾಖಲೆಗಳು ಪರಿಶೀಲಿಸಿ ಹೊಸ ಕಾರ್ಡ್ ವಿತರಿಸುವಲ್ಲಿ ವಿಳಂಬ ಧೋರಣೆ ತೊರಿದ ಕಾರ್ಮಿಕ ನೀರಿಕ್ಷರ ಹಾಗೂ ಡಾಟಾ ಅಪರೇಟರ್ ಮೇಲೆ ಕ್ರಮ ಜರುಗಿಸಬೇಕು, ಲಿಂಗಸೂಗುರು ದೇವದುರ್ಗ, ಕಾರ್ಮಿಕ ಕಛೇರಿಗಳು ಬೇರೆ ಕಡೆ ಸ್ಥಳಾಂತರ ಮಾಡಬೇಕು” ಎಂದು ಒತ್ತಾಯಿಸಿದರು.

“ಕಾರ್ಮಿಕರ ಭೋಗಸ್ ಕಾರ್ಡ್ ನಿಯಂತ್ರಿಸಿ ನೈಜ ಕಾರ್ಮಿಕರಿಗೆ ಮಾತ್ರ ಹೊಸ ಕಾರ್ಡ್ ಮಾಡಿಸಬೇಕು, ಅರ್ಜಿ ವಿಲೇವಾರಿ ವಿಳಂಬ ತಡೆಗಟ್ಟಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು, ಕಾರ್ಮಿಕ ಇಲಾಖೆಯ ಜೀವಿತ ಪ್ರಮಾಣ ಪತ್ರ ನೀಡಬೇಕು, ಪಿಂಚಣಿ ಸಲ್ಲಿಸಲು ಇರುವ ಕಾಲಮಿತಿಯನ್ನು ರದ್ದುಪಡಿಸಿ ಎಲ್ಲಾ ಸಮಯದಲ್ಲಿ ಹಾಕಲು ಅನುಮತಿ ನೀಡಬೇಕು. ಜಿಲ್ಲೆಯ ಎಲ್ಲಾ ತಾಲೂಕ ಕೇಂದ್ರದಲ್ಲಿ ನಡೆಯುವ ಭೂಗಸ್ ಕಾರ್ಡ್ ಗಳನ್ನು ರದ್ದುಗೊಳಿಸಲು ತನಿಖಾ ತಂಡ ರಚಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ರಾಯಚೂರು | ಸರ್ಕಾರ ಭೂಮಿಯಲ್ಲಿ ಅಕ್ರಮ; ಭೂ ಮಂಜೂರಾತಿಗೆ ಆಗ್ರಹ

ಈ ಸಂದರ್ಭದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ರುದ್ರಪ್ಪ ನಾಯಕ, ರಾಜ್ಯ ಜಂಟಿ ಕಾರ್ಯದರ್ಶಿ ಶಬ್ಬೀರ್ ಜಾಲಹಳ್ಳಿ, ಉಪಾಧ್ಯಕ್ಷ ಯೂಸುಫ್ ಗ್ವಾಡಿಕಾರ, ಅನ್ವರ ಪಾಷಾ, ಉಪಾಧ್ಯಕ್ಷ ಡಿ.ಎಸ್. ಶರಣಬಸವ, ಕೆ.ಜಿ. ವೀರೇಶ, ನಿಂಗಪ್ಪ, ಶರ್ಫಿದ್ದಿನ್ ಪೋತ್ನಾಳ, ವೆಂಕಟೇಶ ಮದಿನಾಪೂರ ಸೇರಿದಂತೆ ನೂರಾರು ಕಾರ್ಮಿಕರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...