ಉಡುಪಿ | ಆಶ್ರಯವಿಲ್ಲದ ವಲಸೆ ಕಾರ್ಮಿಕರ ದಯನೀಯ ಸ್ಥಿತಿ, ಜಿಲ್ಲಾಧಿಕಾರಿ ಭೇಟಿ ಮಾಡಿದ ಸಿಐಟಿಯು

Date:

ರಾಜ್ಯದ ಇತರೇ ಜಿಲ್ಲೆಗಳಿಂದ ಉದ್ಯೋಗಕ್ಕಾಗಿ ವಲಸೆ ಬರುವ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳೊಂದಿಗೆ ಪರ್ಯಾಯ ಆಶ್ರಯದ ವ್ಯವಸ್ಥೆ ಮಾಡಲು ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳನ್ನು ಸಿಐಟಿಯು ನಿಯೋಗ ಭೇಟಿ ಮಾಡಿ ಮನವಿ ನೀಡಲಾಯಿತು.

ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಹಲವಾರು ವರ್ಷಗಳಿಂದ ಆಶ್ರಯ ಪಡೆದಿದ್ದ ವಲಸೆ ಕಾರ್ಮಿಕರನ್ನು ಇತ್ತೀಚೆಗೆ ಸ್ಥಳೀಯ ಆಡಳಿತ ತೆರವುಗೊಳಿಸಿ ಪರ್ಯಾಯ ವ್ಯವಸ್ಥೆ ಮಾಡದೇ ಅವರನ್ನು ಅತಂತ್ರಗೊಳಿಸಿದೆ. ಈ ವಲಸೆ ಕಾರ್ಮಿಕರಿಗೆ ಖಾಯಂ ಉದ್ಯೋಗದಾತರಿಲ್ಲ ದಿನಕ್ಕೊಂದು ಮಾಲಕರು ಇವರನ್ನು ಕೆಲಸಕ್ಕೆ ನಿಯೋಜಿಸಿಕೊಂಡು ವೇತನ ನೀಡಿ ಕಳುಹಿಸುವ ದಿನಗೂಲಿ ಕಾರ್ಮಿಕರು.

ಜಿಲ್ಲಾಡಳಿತ ಸರ್ಕಾರಕ್ಕೆ ಇವರಿಗೆ ಆಶ್ರಯ ಕಲ್ಪಿಸಲು ಪ್ರಸ್ತಾವನೆ ಕಳುಹಿಸಬೇಕು ಎಂದು ಮನವಿ ಮಾಡಲಾಯಿತು.ಈ ವೇಳೆ ಉಪಸ್ಥತರಿದ್ದ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಮಾನ್ಯ ಜಿಲ್ಲಾಧಿಕಾರಿಗಳು ಕಾರ್ಮಿಕ ಆಯುಕ್ತರಿಗೆ ಪ್ರಸ್ತಾವನೆ ಕಳುಹಿಸಿ ವಲಸೆ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.ಈಗಾಗಲೇ ಅಜ್ಜಂಪುರದಲ್ಲಿ ವಲಸೆ ಕಾರ್ಮಿಕರಿಗೆ ಭೂಮಿ ಮೀಸಲಿರಿಸಿದರೂ ಕಾಮಗಾರಿ ನಡೆದಿಲ್ಲ ಎಂದರು.ಈ ಬಗ್ಗೆ ಜಿಲ್ಲಾ ಕೇಂದ್ರದ ಒಂದೇ ಕಡೆಯಲ್ಲಿ ವಸತಿ ನೀಡಿದರೆ ಪ್ರಯೋಜನವಿಲ್ಲ ಬದಲಾಗಿ ಜಿಲ್ಲೆಯಲ್ಲಿ ತಾಲೂಕುವಾರು ವಸತಿಗಳನ್ನು ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಒತ್ತಾಯಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಲಸೆ ಕಾರ್ಮಿಕರನ್ನು ಅಸ್ಪ್ರಶ್ಯರಂತೆ ಕಾಣುವುದು ನಿಲ್ಲಿಸಬೇಕು. ಅತಿಥಿ ಕಾರ್ಮಿಕರಂತೆ ಅವರನ್ನು ಗೌರವಿಸಬೇಕು ಎಲ್ಲಾ ಕಾರ್ಮಿಕರಲ್ಲಿ ಕೆಲವರು ಕೆಟ್ಟವರು ಇರುತ್ತಾರೆ ಅಂತವರಿಗೆ ಕಾನೂನು ಮೂಲಕ ಅರಿವು ಮೂಡಿಸಬೇಕು ಎಂದು ಸಿಐಟಿಯು ತಿಳಿಸಿದೆ.

ನಿಯೋಗದಲ್ಲಿ ಕರ್ನಾಟಕ ರಾಜ್ಯ ವಲಸೆ ಕಾರ್ಮಿಕರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ ಮಹಾಂತೇಶ್, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ರಾಜ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಬೈಂದೂರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...