ಕಾಂಗ್ರೆಸ್ ನಾಯಕ ಆದಿನಾರಾಯಣ ರಿಂದ 25 ಸಾವಿರಕ್ಕು ಹೆಚ್ಚು ಹೆಲ್ಮೆಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

Date:

ಮುಳಬಾಗಿಲು : ನಗರದ ಹೊರವಲಯದಲ್ಲಿರುವ ಬಾಲಾಜಿ ಭವನದ ಪಕ್ಕದ ಮೈದಾನದಲ್ಲಿ ಆವನಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿ ನಾರಾಯಣ ಹಾಗೂ ಕೋಲಾರ ಶಾಸಕ ಕೋತ್ತೂರ್ ಮಂಜುನಾಥ್ ಬೃಹತ್ ಹೆಲ್ಮೆಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೋಲಾರ ಶಾಸಕ ಕೋತ್ತೂರ್ ಮಂಜುನಾಥ್ ನವರು 2023 ರ ಚುನಾವಣೆಯಲ್ಲಿ ಸೋತರು ಸಹ ಆದಿನಾರಾಯಣ ನವರು ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಸಮಾಜ ಸೇವೆ ಮಾಡಿಕೊಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿ ಇದೇ ರೀತಿ ಸೇವೆ ಮಾಡಿಕೊಂಡು ಹೋಗುತ್ತಾರೆ ನಿಮ್ಮೆಲ್ಲರ ಬೆಂಬಲ ಆದಿ ನಾರಾಯಣ ರವರಿಗೆ ನೀಡಬೇಕು. ಮುಳಬಾಗಿಲು ಜನರು ನನಗೆ ಮೊದಲು ಆಶೀರ್ವಾದ ಮಾಡಿದ್ದಾರೆ ಅದೇ ರೀತಿ ಆದಿ ನಾರಾಯಣ ರವರಿಗೂ ಮುಂದಿನ ಚುನಾವಣೆಯಲ್ಲಿ ಆಶೀರ್ವಾದ ಮಾಡ್ತಾರೆ ಅನ್ನುವ ನಂಬಿಕೆ ಇದೆ.

ಇವತ್ತು 25 ಸಾವಿರಕ್ಕೂ ಹೆಚ್ಚು ಜನರಿಗೆ ಉಚಿತವಾಗಿ ಹೆಲ್ಮೆಟ್ ನಿಡುತ್ತಿದ್ದು ಒಂದು ಒಳ್ಳೆಯ ಕಾರ್ಯಕ್ರಮ ಮಾಡಿದ್ದಾರೆ ತಮ್ಮ ಪ್ರಾಣವನ್ನು ಕಾಪಾಡಿಕೊಳ್ಳಲು ಎಲ್ಲರೂ ಹೆಲ್ಮೆಟ್ ಧರಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿದ್ದು ಎಲ್ಲರೂ ಸಹ ಆರೋಗ್ಯವಾಗಿ ಇರಬೇಕು ಎಂದು ಹೆಲ್ಮೆಟ್ ನೀಡುತ್ತಿದ್ದೇವೆ 20 ಸಾವಿರ ಹೆಲ್ಮೆಟ್ ಸಾರ್ವಜನಿಕರಿಗೆ 5 ಸಾವಿರ ಹೆಲ್ಮೆಟ್ ಸರ್ಕಾರಿ ನೌಕರರಿಗೆ ನೀಡುತ್ತಿದ್ದೇವೆ ಇದರ ಜೊತೆಗೆ ಪ್ರತಿವರ್ಷ ಧೀರ್ಘ ಸುಮಂಗಲಿ ಭವ ಹೆಸರಿನಲ್ಲಿ ಮುಳಬಾಗಿಲು ತಾಲೂಕಿನ ಎಲ್ಲಾ ಮಹಿಳೆಯರಿಗೆ ಅರಿಶಿನ ಕುಂಕುಮ ಸೀರೆ ವಿತರಣೆಯನ್ನು ಮಾಡುತ್ತಿದ್ದೇವೆ ಮುಂದಿನ ದಿನಗಳಲ್ಲಿ ಹೆಚ್ಚು ಸಮಾಜಸೇವೆ ಮಾಡುತ್ತೇನೆ ಎಂದು ಆವನಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿ ನಾರಾಯಣ ತಿಳಿಸಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನ ನಿಕ್ಷೇಪ ಹುಡುಕಾಟ

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಅನಿಲ್ ಕುಮಾರ್,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಮಾನುಲ್ಲಾ,
ಕೆ.ಪಿ.ಸಿ.ಸಿ.ಸದಸ್ಯ ರಾಮಲಿಂಗಾರೆಡ್ಡಿ, ದರ್ಖಾಸ್ ಸಮಿತಿ ಸದಸ್ಯ ಗುಜ್ಜನಹಳ್ಳಿ ಮಂಜುನಾಥ್, ತಾಲೂಕು ಗ್ಯಾರೆಂಟಿ ಅಧ್ಯಕ್ಷ ಉಮಾಶಂಕರ್ , ಜಬೀವುಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಹುಸೇನ್ ಸೇರಿದಂತೆ ಹಲವಾರು ಮುಖಂಡರುಗಳು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...