ಗದಗ | ಸಂವಿಧಾನ ಜಾಗೃತಿ ಜಾಥಾ; ಲಕ್ಷ್ಮೇಶ್ವರದಲ್ಲಿ ತಹಶೀಲ್ದಾರ್ ಸಭೆ

Date:

ರಾಜ್ಯ ಸರ್ಕಾರ ‘ಸಂವಿಧಾನ ಜಾಗೃತಿ ಜಾಥಾ’ ಫೆಬ್ರವರಿ 13ರಂದು ಶಿರಹಟ್ಟಿಗೆ ತೆರಳಲಿದೆ. ಜಾಥಾವನ್ನು ಸ್ವಾಗತಿಸುವ ಕುರಿತು ಲಕ್ಷ್ಮೇಶ್ವರದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಪೂರ್ವಭಾವಿ ನಡೆಸಿದೆ.

ಲಕ್ಷ್ಮೇಶ್ವರದ ಉಮ್ಮಾ ವಿದ್ಯಾಲಯದಲ್ಲಿ ಫೆ.13ರಂದು ಕಾರ್ಯಕ್ರಮ ನಡೆಯಲಿದೆ. ಬಳಿಕ, ಮುಂಡಗರಿ ಮೂಲಕ ಜಾಥಾ ಜಿಲ್ಲೆಯನ್ನು ದಾಟಲಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಜಾಥಾವು ಲಕ್ಷ್ಮೇಶ್ವರ ತಾಲೂಕಿನ ಶಿರಹಟ್ಟಿ, ಮಾಗಡಿ, ಯತ್ತಿನಹಳ್ಳಿ, ಮಾಡಳ್ಳಿ ಹಾಗೂ ಗೊಜನೂರ ಗ್ರಾಮದ ಮೂಲಕ ಸಂಚರಿಸಲಿದೆ. ಫೆ.16ರವರೆಗೂ ತಾಲೂಕಿನಲ್ಲಿ ಸಂಚರಿಸುತ್ತದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು, ವಿವಿಧ ಸಮಾಜದ ಸಂಘಟನೆಗಳ ಮುಖಂಡರುಗಳು ಶಾಲಾ ಶಿಕ್ಷಕರುಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಭಾಗವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಲಕ್ಷ್ಮೇಶ್ವರ ತಹಶಿಲ್ದಾರ ವಾಸುದೇವ ಎಚ್ ವಿ, ಗ್ರೇಡ್ ಟು ತಹಶಿಲ್ದಾರ ಮಂಜುನಾಥ ಅಮಾಸಿ. ಸಮಾಜ ಕಲ್ಯಾಣ ಅಧಿಕಾರಿ ಶರಣಯ್ಯ ಕುಲಕರ್ಣಿ, ಪುರಸಭೆಯ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ, ಗೊಜನೂರು, ಲಕ್ಷ್ಮೇಶ್ವರ, ಸೂರಣಗಿ, ಅಕ್ಕಿಗುಂದ, ಬಾಲೇಹೊಸೂರ. ಮುಂತಾದ ಗ್ರಾಮದ ಎಲ್ಲ ಸಮುದಾಯದ ಮುಖಂಡರು ಭಾಗವಹಿಸಿದ್ದರು.

ವರದಿ: ಕೇಶವ ಕಟ್ಟಿಮನಿ, ಸಿಟಿಜನ್ ಜರ್ನಲಿಸ್ಟ್, ಲಕ್ಷ್ಮೇಶ್ವರ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...