ಇಂಡಿ | ಸಂವಿಧಾನ ಸಮರ್ಪಣಾ ದಿನಾಚರಣೆ; ಸಂವಿಧಾನ ಪೂರ್ವ ಪೀಠಿಕೆ ಓದಿದ ಮಕ್ಕಳು

Date:

ಬಬಲಾದಿಯ ಡಾ. ಬಿ. ಆರ್. ಅಂಬೇಡ್ಕರ್‌ ಸಭಾಭವನದಲ್ಲಿ ಫುಲೆ ಕಲಿಕಾ ಕೇಂದ್ರವು ಮಕ್ಕಳಿಂದ ಸಂವಿಧಾನದ ಪೂರ್ವ ಪೀಠಿಕೆ ಓದಿಸಿ, ಬಾಬಾ ಸಾಹೇಬರ ಕುರಿತ ಹಾಡುಗಳನ್ನು ಹಾಡಿಸಿ, ಭಾರತ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಿತು.

ಈ ವೇಳೆ ಮಾತನಾಡಿದ ಲಕ್ಷ್ಮೀ ದ್ರಾವಿಡ, ಇಂದು ನಮ್ಮ ದೇಶಕ್ಕೆ ಬಾಬಾ ಸಾಹೇಬರು ಸಂವಿಧಾನ ಬರೆದುಕೊಟ್ಟ ದಿನ. ಭಾರತ ಸಂವಿಧಾನವನ್ನು ಬರೆಯಲು ಎರಡು  ವರ್ಷ, 11 ತಿಂಗಳು, 18 ದಿನಗಳು  ತೆಗೆದುಕೊಂಡಿತು.

ದೇಶದ ಎಲ್ಲ ಸಾಧನೆಗಳಿಗೂ ಸಂವಿಧಾನವೇ ಅಡಿಪಾಯ. ಶಿಕ್ಷಣ, ಸಂಘಟನೆ, ಹೋರಾಟವೇ ನಮ್ಮ ಗುರಿ. ಹೆಣ್ಣುಮಕ್ಕಳನ್ನು ನಾಲ್ಕು ಗೋಡೆಗಳ ಮಧ್ಯ ಬಿಡಬೇಡಿ. ನಾಲ್ಕು ಅಕ್ಷರಗಳ ಮಧ್ಯ ಬಿಟ್ಟು ಮಕ್ಕಳಲ್ಲಿ ಸಂವಿಧಾನದ ಅರಿವು, ಜಾಗೃತಿ ಮೂಡಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಿಧಾನದ ದಿನದ ಅಂಗವಾಗಿ ಮಕ್ಕಳಿಗೆ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಬಬಲಾದಿ ಗ್ರಾ.ಪಂ ಸದಸ್ಯರಾದ ಶಾಂತಾಬಾಯಿ ಬನಸೋಡೆ, ಬೌರಮ್ಮ ಬನಸೋಡೆ, ರಮಾಬಾಯಿ ಅಂಬೇಡ್ಕರ್ ಮಹಿಳಾ ಸ್ವಸಹಾಯ ಸಂಘ ಕಾರ್ಯದರ್ಶಿ ಬೈಜಾಬಾಯಿ ಹರಿಜನ, ಯಶೋಧರ ಮಹಿಳಾ ಸ್ವಸಹಾಯ ಸಂಘದ ಸದಸ್ಯರಾದ ಕಸ್ತೂರಿ ಶಿವಶರಣ, ಎಳಬಾಯಿ ಬನಸೋಡೆ, ಗಂಗಾ ಶಿವಶರಣ, ವಿಜಯಲಕ್ಷ್ಮಿ ಬನಸೋಡೆ, ವಿದ್ಯಾ ಶಿವಶರಣ, ರೇಣುಕಾ ದಶವಂತ್, ಪುಂಡಲೀಕ ಶಿವಶರಣ, ಕುಮಾರ ಬನಸೋಡೆ, ಸಂಗಮೇಶ್ ಶಿಂಗೆ, ಎಲ್ಲಪ್ಪ ಬನಶೋಡೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...