ಬಜೆಟ್‌ 23-24 | ಕನ್ನಡ ಚಿತ್ರರಂಗ ಇತಿಹಾಸ ತಿಳಿಸುವ ವಸ್ತು ಸಂಗ್ರಹಾಲಯ ನಿರ್ಮಾಣ: ಸಿಎಂ ಘೋಷಣೆ

Date:

ಬೆಂಗಳೂರಿನಲ್ಲಿರುವ ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ ಅಭಿವೃದ್ಧಿ ಕಾರ್ಯಕ್ರಮ ಕುರಿತು ವಿಷಯ ಪ್ರಸ್ತಾಪಿಸಿದ ಅವರು, “2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿಯನ್ನು ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರ್ಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ ಇಲ್ಲಿಯವರೆಗೂ ಅನುಷ್ಠಾನಗೊಳಿಸಿರುವುದಿಲ್ಲ. ನಮ್ಮ ಸರ್ಕಾರವು ಹಿಂದೆ ಘೋಷಿಸಿದಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲಿದೆ” ಎಂದರು.

ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿತ್ತು. ಈ ಬಾರಿ, ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಕರ್ತರಿಗೆ 12 ಸಾವಿರ ರೂ ಮಾಸಾಶನ

ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುವ ಮಾಸಾಶನ ಮೊತ್ತವನ್ನು 10 ಸಾವಿರ ರೂ. ಗಳಿಂದ 12 ಸಾವಿರ ರೂ. ಗಳಿಗೆ ಹೆಚ್ಚಿಸಲಾಗುವುದು. ಮಾಸಾಶನ ಪಡೆಯುವ ಪತ್ರಕರ್ತರು ಮೃತಪಟ್ಟಾಗ ನೀಡಲಾಗುವ ಕುಟುಂಬ ಮಾಸಾಶನ ಮೊತ್ತವನ್ನು ಮೂರು ಸಾವಿರ ರೂ. ಗಳಿಂದ ಆರು ಸಾವಿರ ರೂ. ಗಳಿಗೆ ಹೆಚ್ಚಿಸಲಾಗುವುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...