ಉಡುಪಿ | ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಎಂ ಎ ಗಫೂರ್ ನೇಮಕ ಸ್ವಾಗತಾರ್ಹ : ಕೋಟ ನಾಗೇಂದ್ರ ಪುತ್ರನ್

Date:

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರು ಆಗಿರುವ ಎಂ, ಏ, ಗಫೂರ್ ಅವರನ್ನು ನೇಮಕ ಮಾಡಿ ಕರ್ನಾಟಕ ಕಾಂಗ್ರೆಸ್ ಸರಕಾರ ಹೊರಡಿಸಿರುವ ಆದೇಶವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಕೋಟ ನಾಗೇಂದ್ರ ಪುತ್ರನ್ ಸ್ವಾಗತಿಸಿದ್ದಾರೆ.

ಹಾಗೆಯೇ ಕಾಂಗ್ರೆಸ್ ಪಕ್ಷದಲ್ಲಿ ಇಡಿ ಜೀವನವನ್ನೇ ಸವೆಸಿರುವ ಶಂಕರ್ ಕುಂದರ್ ಅವರಿಗೂ ಕೂಡ ಮುಂದಿನ ದಿನದಲ್ಲಿ ಖಾಲಿ ಆಗಲಿರುವ ನಿಗಮ ಮಂಡಳಿ ಅಲ್ಲಿ ಸ್ಥಾನ ನೀಡಿ ಗೌರವಿಸುವುದರ ಮುಕೇನ ಕಾಂಗ್ರೆಸ್ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬ ಬೇಕು ಎಂದು ಮನವಿ ಮಾಡಿದ್ದಾರೆ.

ಎಂ, ಏ, ಗಫೂರ್ ಅವರು ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಇನ್ನಷ್ಟು ಬಲಿಷ್ಠ ಮಾಡುವುದರಲ್ಲಿ ಅನುಮಾನ ಇಲ್ಲ, ಪಕ್ಷ ನಿಷ್ಠೆ, ಅಭಿವೃದ್ಧಿ, ಸಮಾಜದಲ್ಲಿ ಶಾಂತಿ, ಸಹನೆಯಿಂದ ಎಲ್ಲಾ ಧರ್ಮದವರು ಒಗ್ಗಟ್ಟಾಗಿ ಇರಬೇಕು ಎಂದು ನಿರಂತರವಾಗಿ ತಮ್ಮ ಮಾತಿನ ದಾಟಿಯಲ್ಲಿ, ಸಾಮಾಜಿಕ ಭಾಷಣಗಳಲ್ಲಿ ಪ್ರತಿಪಾದಿಸುತ್ತ ಬಂದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಕರ್ ಪರ್ನಾಂಡಿಸ್ ಅವರ ಆಪ್ತರಾಗಿ ಅತ್ಯಂತ ಪಕ್ಷ ನಿಷ್ಠೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡು ಕಾಂಗ್ರೆಸ್ ಪಕ್ಷದ ಬೇರೆ ಬೇರೆ ಹುದ್ದೆಗಳನ್ನು ಅತ್ಯಂತ ಶ್ರದ್ದೆ ಇಂದ ನಿಬಾಯಿಸಿದವರು, ದಿನದ 24 ಗಂಟೆಯೂ ಆಸ್ಕರ್ ಪರ್ನಾಂಡಿಸ್ ಅವರ ಜೊತೆಯಲ್ಲೇ ಇದ್ದವರು. ಯಾವುದೇ ಅಧಿಕಾರಕ್ಕೆ ಪೈ ಪೋಟಿ ಮಾಡಿದವರಲ್ಲ, ಆಸ್ಕರ್ ಫರ್ನಾಂಡಿಸ್ ಅವರಲ್ಲಿ ಗಫೂರ್ ಅವರು ಅಧಿಕಾರ ಕೇಳಿದ್ದರೆ 10 ವರ್ಷದ ಹಿಂದೆಯೇ ವಿಧಾನಸಭಾ ಸದಸ್ಯರೋ, ವಿಧಾನ ಪರಿಷತ್ ಸದಸ್ಯರೋ ಆಗುತ್ತಿದ್ದರು, ಆದ್ದರಿಂದ ಎಂ, ಏ, ಗಫೂರ್ ಅವರಂತಹ ನಿಸ್ವಾರ್ಥವಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿದವರಿಗೆ ಇಂದು ಕಾಂಗ್ರೆಸ್ ಸರಕಾರ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಿ ಗೌರವಿಸಿದೆ, ಎಂ, ಏ, ಗಫೂರ್ ಅವರ ಅವಧಿಯಲ್ಲಿ ಕರಾವಳಿ ಮತ್ತಷ್ಟು ಅಭಿವೃದ್ಧಿ ಆಗಲಿ ಎಂದು ಗಪೂರ್ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪರವಾಗಿ ಶುಭ ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...