ಹಾಸಿಗೆ, ದಿಂಬು ನೀಡುವಂತೆ ಕೋರಿ ನಟ ದರ್ಶನ್ ಅರ್ಜಿ: ಕೋರ್ಟ್‌ ಆದೇಶ ಹೇಳುವುದೇನು?

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ತಮಗೆ ಹಾಸಿಗೆ, ದಿಂಬು ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಲು ಎಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಎಚ್‌ ಸಂಪೂರ್ಣವಾಗಿ ಪುರಸ್ಕರಿಸಿಲ್ಲ. ಹಾಸಿಗೆ-ದಿಂಬು ನೀಡಲು ಕೋರ್ಟ್ ನಿರಾಕರಿಸಿದೆ.

ಈ ಹಿಂದೆ ಕೋರ್ಟ್ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ಅವರು ಸಿಗರೇಟ್ ಸೇದುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿತ್ತು. ಅದಾದ ಬಳಿಕ ನಟ ಎಂಬ ಕಾರಣಕ್ಕೆ ಯಾವುದೇ ವಿಶೇಷ ಸೌಲಭ್ಯ ನೀಡದಂತೆ ಆದೇಶಿಸಿತ್ತು. ಆದರೆ ನಟ ದರ್ಶನ್‌ಗೆ ದಿಂಬು, ಕನ್ನಡ, ಬಾಚಣಿಗೆ, ಬೆಡ್‌ಶೀಟ್ ಮೊದಲಾದವು ಸಿಕ್ಕಿರಲಿಲ್ಲ. ಈ ಹಿನ್ನೆಲೆ ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದರು.

ಇದನ್ನು ಓದಿದ್ದೀರಾ? ನಟ ದರ್ಶನ್‌ ಸೇರಿ 7 ಮಂದಿಗೆ ಜಾಮೀನು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋರ್ಟ್‌ ಹಾಸಿಗೆ, ಬಟ್ಟೆಗಳನ್ನು ಒದಗಿಸುವಂತೆ ಆದೇಶಿಸಿದೆ. ಆದರೆ ಬೆಡ್‌, ದಿಂಬು, ಬಾಚಣಿಗೆ ಮೊದಲಾದವುಗಳನ್ನು ನೀಡಲು ಕೋರ್ಟ್ ಅನುಮತಿಸಿಲ್ಲ. ಇದೇ ಆದೇಶ ಆರೋಪಿ ಪವಿತ್ರಾಗೂ ಅನ್ವಯವಾಗಲಿದೆ.

ತಮ್ಮನ್ನು ಬೇರೆ ಬ್ಯಾಕರ್‌ಗೆ ಸಹ ಸ್ಥಳಾಂತರಿಸುವಂತೆಯೂ ಸಹ ದರ್ಶನ್ ಮನವಿ ಮಾಡಿದ್ದರು. ಈ ಅಧಿಕಾರವನ್ನು ಜೈಲಾಧಿಕಾರಿಗಳಿಗೆ ನೀಡಿರುವ ಕೋರ್ಟ್‌, ನಿರ್ಣಯ ಜೈಲಾಧಿಕಾರಿಗಳಿಗೆ ಬಿಟ್ಟದ್ದು ಎಂದು ಹೇಳಿದೆ.

ಈ ಹಿಂದೆ ದರ್ಶನ್ ತಾವಿರುವ ಬ್ಯಾಕರ್‌ಗೆ ಬೆಳಕು ಸರಿಯಾಗಿ ಬರುತ್ತಿಲ್ಲ. ಇದರಿಂದಾಗಿ ಫಂಗಸ್ ಆಗಿದೆ ಎಂದು ಹೇಳಿದ್ದರು. ಆದರೆ ಜೈಲಿನ ಅಧಿಕಾರಿಗಳು ಭದ್ರತೆ ದೃಷ್ಟಿಯಿಂದ ಅವರನ್ನು ಬೇರೆ ಬ್ಯಾಕರ್‌ಗೆ ಸ್ಥಳಾಂತರಿಸಿಲ್ಲ ಎಂದಿದ್ದರು.

ಇನ್ನು ತಮ್ಮನ್ನು ಆರೋಪದಿಂದ ಕೈಬಿಡುವಂತೆ ಐದನೇ ಆರೋಪಿ ನಂದೀಶ್ ಅರ್ಜಿ ಹಾಕಿದ್ದರು. ಈ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...