ಕೋವಿಡ್-19 ಹೆಚ್ಚಳ; ಎರಡು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯ

Date:

  • ಕೋವಿಡ್‌-19 ಪ್ರಕರಣಗಳ ಏರಿಕೆಯ ನಡುವೆ, ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಳ
  • ಕೆಳ ಶ್ವಾಸನಾಳವು ಕೋವಿಡ್‌-19 ಸೋಂಕಿಗೆ ಒಳಗಾದರೆ ಉಸಿರಾಟದ ತೊಂದರೆ ಎದುರಾಗುತ್ತದೆ

ರಾಜ್ಯದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ಭಾನುವಾರ, ರಾಜ್ಯದಲ್ಲಿ 235 ಹೊಸ ಪ್ರಕರಣಗಳ ದಾಖಲೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,076ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿ 117 ಪ್ರಕರಣಗಳು ದಾಖಲೆಯಾಗಿದ್ದು, ರಾಜ್ಯದ ಹೊಸ ಕೊರೊನಾ ಪ್ರಕರಣಗಳಲ್ಲಿ ಬೆಂಗಳೂರು ನಗರದಲ್ಲಿ ಶೇ.50 ರಷ್ಟು ಪ್ರಕರಣಗಳು ಕಂಡುಬಂದಿವೆ. ಭಾನುವಾರ ಶಿವಮೊಗ್ಗ ಜಿಲ್ಲೆಯಲ್ಲಿ (27), ವಿಜಯನಗರ (13), ಚಾಮರಾಜನಗರ (12), ಮೈಸೂರು (11) ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ (10)ರಂತೆ ದೈನಂದಿನ ಪ್ರಕರಣಗಳು ದ್ವಿಗುಣಗೊಂಡಿವೆ.

ಈ ಸುದ್ದಿ ಓದಿದ್ದೀರಾ? ದೇಶದಲ್ಲಿ ಕೋವಿಡ್ ಸಂಖ್ಯೆ 7,830 ಏರಿಕೆ; 16 ಮಂದಿ ಮೃತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣಗಳ ಏರಿಕೆಯ ನಡುವೆ, ಆಸ್ಪತ್ರೆಗಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸುತ್ತಿದ್ದೇವೆ. ಜೊತೆಗೆ ನಾವೂ ಕೂಡ ಎಚ್ಚರ ವಹಿಸುತ್ತಿದ್ದೇವೆ. ವೈದ್ಯರು ಮತ್ತು ರೋಗಿಗಳ ನಡುವಿನ ಸಂವಹನ ಮಾರ್ಗಗಳನ್ನು ಸುಧಾರಿಸಲು ಯೋಚಿಸುತ್ತಿದ್ದೇವೆ. ನೈರ್ಮಲ್ಯ ಮತ್ತು ಸೋಂಕು ನಿಯಂತ್ರಿಸುವಲ್ಲಿ ಪ್ರಯತ್ನಗಳು ನಡೆಯುತ್ತಿವೆ” ಎಂದು ಬೆಂಗಳೂರಿನ ಬಿಎಂಸಿಆರ್‌ಐ ಮತ್ತು ಸಂಬಂಧಿತ ಆಸ್ಪತ್ರೆಗಳ ಕೋವಿಡ್ -19 ನೋಡಲ್ ಅಧಿಕಾರಿ ಡಾ.ಸ್ಮಿತಾ ಸೆಗು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...