ದಕ್ಷಿಣ ಕನ್ನಡ | ಆ್ಯಸಿಡ್ ಸಂತ್ರಸ್ತೆಯರನ್ನು ಭೇಟಿ ಮಾಡಿದ ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ

Date:

ದಕ್ಷಿಣ ಕನ್ನಡ ಜಿಲ್ಲೆ ಕಡಬ ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ವಿದ್ಯಾರ್ಥಿನಿಯರನ್ನು ಕರ್ನಾಟಕ ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಭೇಟಿಯಾಗಿ ವಿದ್ಯಾರ್ಥಿನಿಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಲಾ ₹4 ಲಕ್ಷ ಚಿಕಿತ್ಸಾ ಪರಿಹಾರ ನೀಡಲಾಗುವುದು. ವಿದ್ಯಾರ್ಥಿನಿಯರು ಮತ್ತೆ ಪರೀಕ್ಷೆ ಬರೆಯಬೇಕೆಂದು ಹೇಳಿದ್ದು, ಈ ಕುರಿತು ಶಿಕ್ಷಣ ಸಚಿವರ ಬಳಿ ಮಾತನಾಡುತ್ತೇವೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ತೀವ್ರ ಗಾಯವಾಗಿದ್ದು ಅವರಿಗೆ ವಾರದ ಬಳಿಕ ಪ್ಲಾಸ್ಟಿಕ್ ಸರ್ಜರಿ ಮಾಡುವುದಾಗಿ ವೈದ್ಯರು ಹೇಳಿದ್ದಾರೆ. ಪ್ಲಾಸ್ಟಿಕ್ ಸರ್ಜರಿಗೆ ತಗಲುವ ವೆಚ್ಚ ₹20 ಲಕ್ಷವನ್ನು ಪರಿಹಾರವಾಗಿ ನೀಡುತ್ತೇವೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಡಬ | ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ; ಕಿಡಗೇಡಿ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿ ಪ್ಲಾಸ್ಟಿಕ್ ಬಾಟಲ್‌ನಲ್ಲಿ ಆ್ಯಸಿಡ್ ತಂದಿದ್ದನೆಂದು ಪೊಲೀಸರು ಹೇಳಿದ್ದಾರೆ. ಆ್ಯಸಿಡ್ ತೀವ್ರ ಪ್ರಮಾಣದ್ದಾಗಿದ್ದರೆ ದೊಡ್ಡ ಪ್ರಮಾಣದಲ್ಲಿ ಗಾಯವಾಗುತ್ತಿತ್ತು. ಎಲ್ಲ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ” ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...