ದಕ್ಷಿಣ ಕನ್ನಡ | ‘ಸ್ವಾತಂತ್ರ ಹೋರಾಟದಲ್ಲಿ ಉಳ್ಳಾಲದ ಬ್ಯಾರಿ ಮುಸ್ಲಿಮರ ಪಾತ್ರ’ದ ಕುರಿತು ಉಪನ್ಯಾಸ

Date:

‘ಸ್ವಾತಂತ್ರ ಹೋರಾಟದಲ್ಲಿ ಬ್ಯಾರಿ ಮುಸ್ಲಿಮರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಬದಲಾದ ಕಾಲಘಟ್ಟದಲ್ಲಿ ಅದನ್ನು ಮರೆಮಾಚುವ ಪ್ರಯತ್ನ ನಡೆಯುತ್ತಿದೆ’ ಎಂದು ಅಲ್ ಉಮರ್ ಮಸ್ಜಿದ್‌ನ ಅಧ್ಯಕ್ಷ ನಾಸಿರ್ ಎನ್ ಎಸ್ ಹೇಳಿದರು.

ಬ್ಯಾರಿ ಲೇಖಕರು ಮತ್ತು ಕಲಾವಿದರನ್ನು ಒಳಗೊಂಡ ‘ಮೇಲ್ತೆನೆ’ ಸಂಘಟನೆ ಕಾರ್ಯಕರ್ತರು ಕೊಣಾಜೆ ಸಮೀಪದ ನಡುಪದವಿನ ಹಯಾತುಲ್ ಇಸ್ಲಾಂ ಮದ್ರಸದ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ‘ಸ್ವಾತಂತ್ರ ಹೋರಾಟದಲ್ಲಿ ಉಳ್ಳಾಲ ತಾಲೂಕಿನ ಬ್ಯಾರಿ ಮುಸ್ಲಿಮರ ಪಾತ್ರ’ದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಮೇಲ್ತೆನೆ’ ಸಂಘಟನೆಯು ವಾಸ್ತವ ಸಂಗತಿಯನ್ನು ಯುವ ಪೀಳಿಗೆಯ ಮುಂದಿಡಲು ನಡೆಸುತ್ತಿರುವ ಕೆಲಸ ಶ್ಲಾಘನೀಯ. ಬ್ಯಾರಿ ಮುಸ್ಲಿಮರಲ್ಲಿ ನಾಯಕತ್ವದ ಗುಣವಿದೆ. ಹಾಗಾಗಿ ಯಾರೂ ಕೂಡ ಹಿಂಬಾಲಕರಾಗದೆ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಶಾಸಕ ಪ್ರಭು ಚವ್ಹಾಣ ಮಾಡಿದ ಕೊಲೆ ಆರೋಪದಿಂದ ಶಾಕ್‌ ಆಗಿದ್ದೇನೆ: ಕೇಂದ್ರ ಸಚಿವ ಖೂಬಾ

ಕೊಣಾಜೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿ, ಮಸೀದಿಯ ಖತೀಬ್ ಅಬ್ದುಲ್ ಮಜೀದ್ ನಿಝಾಮಿ, ಮೇಲ್ತೆನೆಯ ಅಧ್ಯಕ್ಷ ಬಶೀರ್ ಕಲ್ಕಟ್ಟ, ಮಾಜಿ ಅಧ್ಯಕ್ಷ ಹಂಝ ಮಲಾರ್, ಮುಹಮ್ಮದ್ ಬಾಷಾ ನಾಟೆಕಲ್, ಕಾರ್ಯದರ್ಶಿ ಬಿ ಎಂ ಕಿನ್ಯ, ಸದಸ್ಯ ಆಸೀಫ್ ಬಬ್ಬುಕಟ್ಟೆ, ಬಾಳೆಪುಣಿ ಗ್ರಾಪಂ ಸದಸ್ಯ ಸಿ ಎಂ ಶರೀಫ್, ಪುತ್ತು ಉಸ್ತಾದ್, ಮಸೀದಿಯ ಆಡಳಿತ ಕಮಿಟಿಯ ಸದಸ್ಯರುಗಳಾದ ಎಸ್ ಎ ಉಸ್ಮಾನ್, ಬಾವಾ ಕಟೊಡಿ, ಇಸ್ಮಾಯಿಲ್ ಸಿ ಎಚ್, ಅಬೂಬಕರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...