ದಕ್ಷಿಣ ಕನ್ನಡ | ಜನರಲ್ಲಿ ಪರಸ್ಪರ ಸೇವಾ ಮನೋಭಾವ ಬೆಳೆಯಲಿ: ಸಲೀಮ್ ಅರ್ಶಾದಿ

Date:

ಜನರು ಪರಸ್ಪರ ಸಹಕಾರ ಮನೋಭಾವ ಹೊಂದಬೇಕು. ನೆರೆಯವರು, ಬಡ ಬಗ್ಗರ ಸಂಕಷ್ಟಗಳನ್ನು ನಮ್ಮ ಸಂಕಷ್ಟಗಳೆಂದು ಭಾವಿಸಿ ನೆರವಾಗಬೇಕು ಎಂದು ಮಂಗಳೂರಿನ ಬದ್ರಿಯಾ ಜುಮ್ಮಾ ಮಸೀದಿ ಆಲಂಪಾಡಿ ಇದರ ಖತೀಬರಾದ ಸಲೀಮ್ ಅರ್ಶಾದಿಯವರು ಹೇಳಿದರು.

ಜಮಾಅತೆ ಇಸ್ಲಾಮಿ ಹಿಂದ್ ಪಾಣೆಮಂಗಳೂರು ಶಾಖೆಯ ಅಧೀನದ ಸಮಾಜ ಸೇವಾ ಘಟಕದ ವತಿಯಿಂದ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ ನಿರ್ಮಿಸಲಾದ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಂಗಳೂರು ಜ.ಇ. ಸಮಾಜ ಸೇವಾ ವಿಭಾಗದ ವ್ಯವಸ್ಥಾಪಕ ಮುಹಮ್ಮದ್ ಸಿದ್ದಿಕ್ ಜಕ್ರಿಬೆಟ್ಟು ಮಾತನಾಡಿ, “ದೇವನ ಪ್ರತಿಫಲದ ಪ್ರಜ್ಞೆಯನ್ನು ಬೆಳೆಸಿ ಪ್ರಚಾರ ಬಯಸದೆ ಸಮಾಜ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿರಬೇಕು. ಇದು ಇಸ್ಲಾಮಿ ಕಾರ್ಯದ ಒಂದು ಭಾಗವಾಗಿದೆ. ಇತರರಿಗೆ ಪ್ರೇರಣೆ ನೀಡುವ ಉದ್ದೇಶದಿಂದ ಸರಳ ಕಾರ್ಯಕ್ರಮ ನಡೆಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಅಕ್ರಮ ಪ್ರಶ್ನಿಸಿದ ರೈತ; ಬೂಟಿನಲ್ಲಿ ಹೊಡೆಯಲು ಮುಂದಾದ ತಂಬಾಕು ಮಂಡಳಿ ಅಧಿಕಾರಿ

ಹವ್ವಾ ಮಸೀದಿ ಖತೀಬರಾದ ಮೌಲಾನಾ ಯಹ್ಯಾ ತಂಙಳ್ ಮನೆಯನ್ನು ಉದ್ಘಾಟಿಸಿ ಕೊನೆಯಲ್ಲಿ ಸಮಾರೋಪ ನುಡಿಗಳನ್ನಾಡಿ ಪ್ರಾರ್ಥಿಸಿದರು.

ಜಮಾಅತೆ ಇಸ್ಲಾಮಿ ಪಾಣೆಮಂಗಳೂರು ಶಾಖೆಯ ಅಧ್ಯಕ್ಷ ಅಬ್ದುಲ್ಲಾ ಚೆಂಡಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...