ದಕ್ಷಿಣ ಕನ್ನಡ | ದ್ವೇಷದ ದಾಳಿಗೆ ಗುರಿಯಾಗಿರುವ ಎಂ ಜಿ ಹೆಗ್ಡೆ; ಸಮಾನ ಮನಸ್ಕರಿಂದ ಭೇಟಿ

Date:

ಒಂದು ವರ್ಗದ ಮಾಧ್ಯಮಗಳ ಪಕ್ಷಪಾತಿ, ಕೋಮುವಾದಿ ಮನಸ್ಥಿತಿಯ ವಿರುದ್ಧ ಧ್ವನಿ ಎತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಎಂ ಜಿ ಹೆಗ್ಡೆಯವರಿಗೆ ಸಮಾನ ಮನಸ್ಕ ಸಂಘಟನೆಯ ನಾಯಕರು ಭೇಟಿ ಮಾಡಿ ಬೆಂಬಲ ಸೂಚಿಸಿದರು.

ಎಂ ಜಿ‌ ಹೆಗ್ಡೆ ಅವರನ್ನು ಗುರಿಯಾಗಿಸಿ ಬಲಪಂಥೀಯ ಕೋಮು ಶಕ್ತಿಗಳು ದ್ವೇಷ ಸಾಧನೆಯ ದಾಳಿಯನ್ನು ಸಂಘಟಿಸಿವೆ. ಉಡುಪಿಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣರ ನೇತೃತ್ವದಲ್ಲಿ ಎಂ ಜಿ ಹೆಗ್ಡೆಯವರ ವಿರುದ್ಧ ಅಸಭ್ಯ ರೀತಿಯ ಪ್ರತಿಭಟನೆಯನ್ನು ನಡೆಸಿ ದೈಹಿಕ ದಾಳಿಗೆ ಪ್ರಚೋದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳ ಪ್ರತಿನಿಧಿಗಳು ಎಂ ಜಿ ಹೆಗ್ಡೆಯವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ನೈತಿಕ ಬೆಂಬಲ ವ್ಯಕ್ತಪಡಿಸಿದರು.

“ಎಂ ಜಿ ಹೆಗ್ಡೆಯವರನ್ನು ಬೆದರಿಸುತ್ತಿರುವ ಶಕ್ತಿಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು. ಎಂ ಜಿ ಹೆಗ್ಡೆಯವರಿಗೆ ರಕ್ಷಣೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಅನರ್ಹತೆ ಹಿನ್ನೆಲೆ ನಗರಸಭೆ ಆಯುಕ್ತ ಮಂಜುನಾಥ್ ನೇಮಕಾತಿ ರದ್ದು; ವಾರ್ಡ್ ಸದಸ್ಯರ ಅಸಮಾಧಾನ

ಸಮಾನ ಮನಸ್ಕರ ವೇದಿಕೆಯ ಮುನೀರ್ ಕಾಟಿಪಳ್ಳ, ಕರ್ನಾಟಕ ಪ್ರಾಂತ ರೈತ ಸಂಘದ ಕೆ ಯಾದವ ಶೆಟ್ಟಿ, ದಲಿತ ನಾಯಕ ಎಂ ದೇವದಾಸ್, ಹಿರಿಯ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ, ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯದ ಮಂಜುಳಾ ನಾಯಕ್, ಡಿವೈಎಫ್ಐ ನಾಯಕ ಸಂತೋಷ್ ಬಜಾಲ್, ಸಮುದಾಯದ ಮನೋಜ್ ವಾಮಂಜೂರು, ಸಾಮಾಜಿಕ ಕಾರ್ಯಕರ್ತರಾದ ಸ್ಟಾನಿ ಆಳ್ವಾರಿಸ್, ನಿತಿನ್ ಬಂಗೇರ, ಸಮರ್ಥ್ ಭಟ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...