ದಕ್ಷಿಣ ಕನ್ನಡ | ಕಳಪೆ ಗುಣಮಟ್ಟದ ಫರ್ನಿಚರ್ ಪೂರೈಕೆ; ಕಾರ್ಪೆಂಟರ್‌ಗೆ ₹20,000 ದಂಡ ವಿಧಿಸಿದ ನ್ಯಾಯಾಲಯ

Date:

ಗ್ರಾಹಕನಿಗೆ ಕಳಪೆ ಗುಣಮಟ್ಟದ ಫರ್ನಿಚರ್‌ ತಯಾರಿಸಿ ಕೊಟ್ಟು ವಂಚಿಸಿದ ವಿಟ್ಲ ಸಮೀಪದ ಕಲ್ಲಂಗಲದ ಪ್ರೀತಿ ಫರ್ನಿಚರ್‌ ಮಾಲಕ ಸಂಜಯ್‌ ಕುಮಾರ್‌ಗೆ ₹2೦,೦೦೦ ದಂಡ ವಿಧಿಸಿ ದಕ್ಷಿಣ ಕನ್ನಡದ ಮಂಗಳೂರು ಜಿಲ್ಲಾ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ.

ಕಲ್ಲಂಗಳ ನಿವಾಸಿ ಹೈದರ್‌ ಅಲಿ ಅವರು ₹5೦,೦೦೦ ಮುಂಗಡ ನೀಡಿ ಉತ್ತಮ ಗುಣಮಟ್ಟದ ತೇಗದ ಮರದಿಂದ ಮನೆಗೆ ಪೀಠೋಪಕರಣವನ್ನು ತಯಾರಿಸಲು ಬೇಡಿಕೆ ನೀಡಿದ್ದರು. ನಿಗದಿತ ಸಮಯಕ್ಕೆ ಪೀಠೋಪರಕಣ ತಯಾರಿಸದೆ ಸತಾಯಿಸಿ ಕೊನೆಗೆ ಕಳಪೆ ಗುಣಮಟ್ಟದ ಪೀಠೋಪಕರಣಗಳನ್ನು ಪೂರೈಸಿದ ಬಗ್ಗೆ ಗ್ರಾಹಕರು ನ್ಯಾಯಾಲಯದಲ್ಲಿ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ತುರುವೇಕೆರೆ | ಗಾಂಜಾ ಮಾರಾಟ : 9 ಮಂದಿ ಆರೋಪಿಗಳ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಹಕರ ದೂರಿನನ್ವಯ ಪ್ರಕರಣವನ್ನು ದಾಖಲಿಸಿದ ನ್ಯಾಯಾಲಯವು ವಿಚಾರಣೆ ನಡೆಸಿ ಮುಂಗಡ ಪಡೆದ ಹಣವನ್ನು ಗ್ರಾಹಕನಿಗೆ ಹಿಂದಿರುಗಿಸಿ ಪೀಠೋಪಕರಣವನ್ನು ಮರಳಿ ಪಡೆಯಲು ಆದೇಶ ನೀಡಿದೆ. ಸೇವೆಯಲ್ಲಿ ಕೊರತೆ ಮಾಡಿದಕ್ಕೆ ನಷ್ಟಪರಿಹಾರವಾಗಿ ₹20,000 ಮತ್ತು ದಾವೆಯ ಖರ್ಚು ₹10,000ವನ್ನು ಗ್ರಾಹಕನಿಗೆ ನೀಡಲು ನ್ಯಾಯಾಲಯ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...