ಧರ್ಮಸ್ಥಳ ಪ್ರಕರಣ | ಅಸ್ಥಿಪಂಜರ ಪತ್ತೆಗಾಗಿ ನಾಲ್ಕನೇ ಜಾಗದಲ್ಲಿ ಮುಂದುವರೆದ ಕಾರ್ಯಾಚರಣೆ

Date:

ಹಲವು ಮೃತದೇಹ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಇಂದು(ಜುಲೈ 30) ಮೂರನೇ ಸ್ಥಳವನ್ನು ಅಗೆಯಲಾಗಿದೆ. ಆದರೆ ಯಾವುದೇ ಅಸ್ಥಿಪಂಜರ ದೊರಕಿಲ್ಲ. ನೇತ್ರಾವತಿ ಸ್ನಾನಗುಡ್ಡದ ಪಕ್ಕದ ಬಂಗ್ಲೆ ಗುಡ್ಡದಲ್ಲಿನ ಕಾಡಿನೊಳಗೆ ಗುರುತಿಸಿದ ಜಾಗಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ದೂರುದಾರ ಗುರುತಿಸಿರುವ ಜಾಗಗಳ ಪೈಕಿ ಮೊದಲನೇ ಸ್ಥಳವನ್ನು ಅಗೆಯುವ ಕಾರ್ಯಾಚರಣೆ ನಿನ್ನೆ ನಡೆದಿತ್ತು. ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಒಂದು ಬಟ್ಟೆ ತುಂಡು ಹಾಗೂ ಒಂದು ಬ್ಯಾಗ್ ಪತ್ತೆಯಾಗಿತ್ತು. ಆದರೆ ಇದ್ಯಾವುದೂ ಸದ್ಯದ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳಾಗಿ ತೋರುವುದಿಲ್ಲ ಎಂದು ಉನ್ನತ ಮೂಲಗಳು ಈದಿನ ಡಾಟ್‌ ಕಾಂಗೆ ಖಚಿತಪಡಿಸಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮಸ್ಥಳಕ್ಕೆ ಬಂದ ಬೇರೆ ಇತರೆ ಯಾತ್ರಿಕರ ವಸ್ತುಗಳು ಅವಾಗಿವೆ ಎಂದು ತಿಳಿದುಬಂದಿದೆ. ಗುರುತು ಮಾಡಲಾದ ನಾಲ್ಕನೇ ಜಾಗವನ್ನು ಈಗಾಗಲೇ ಅರ್ಧದಷ್ಟು ಅಗೆಯಲಾಗಿದೆ. ಇಂದು ಐದು ಅಥವಾ ಆರನೇ ಜಾಗವನ್ನು ಅಗೆಯುವುದು ಖಚಿತವಾಗಿದೆ. ಎಸ್ ಐಟಿ ಮುಖ್ಯಸ್ಥರಾದ ಪ್ರಣವ್ ಮೊಹಂತಿ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...