ಧರ್ಮಸ್ಥಳ | ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಏಳು ಅಸ್ಥಿಪಂಜರಗಳಲ್ಲಿ ಮತ್ತೊಂದರ ಗುರುತು ಪತ್ತೆ ಹಚ್ಚಿದ ಎಸ್‌ಐಟಿ

Date:

ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ‌.17 ಮತ್ತು 18 ರಂದು ಎಸ್.ಐ.ಟಿ ನಡೆಸಿದ ಕಾರ್ಯಾಚರಣೆ ವೇಳೆ ಪತ್ತೆಯಾದ ಏಳು ಅಸ್ಥಿಪಂಜರಗಳಲ್ಲಿ ಒಂದು ಅಸ್ಥಿಪಂಜರದ ಗುರುತನ್ನು 2ನೇ ದಿನದಲ್ಲಿ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಪತ್ತೆ ಹಚ್ಚಲಾಗಿತ್ತು. ಇದೀಗ ಮತ್ತೊಬ್ಬನ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಎಸ್.ಐ.ಟಿ ಪತ್ತೆ ಹಚ್ಚಿ ಕಚೇರಿಗೆ ಕರೆದು ಮಾಹಿತಿ ಕಲೆ ಹಾಕಿದೆ.

2-10-2013 ರಂದು ಬೆಂಗಳೂರಿನ ಬಾರಿನಲ್ಲಿ ಕೆಲಸಕ್ಕೆ ಮಾಡುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಬೋಜಪ್ಪ ಮತ್ತು ಚೆನ್ನಮ್ಮ ಎಂಬವರ ಪುತ್ರ ಆದಿಶೇಷ ನಾರಾಯಣ(27) ಎಂಬಾತ ಮನೆಬಿಟ್ಟು ನಾಪತ್ತೆಯಾಗಿದ್ದು, ಅಸ್ಥಿಪಂಜರದ ಸಮೀಪ ಎಸ್.ಐ.ಟಿ ತಂಡಕ್ಕೆ ಡ್ರೈವಿಂಗ್ ಲೈಸೆನ್ಸ್ ಕಾರ್ಡ್ ಸಿಕ್ಕಿದ್ದು ಅದರ ಆಧಾರದ ಮೇಲೆ ಆದಿಶೇಷನ ಅಕ್ಕಂದಿರಾದ ಲಕ್ಷ್ಮಿ, ಪದ್ಮ ಹಾಗೂ ಕುಟಂಬದ ಸದಸ್ಯರನ್ನು ಸೆ.25 ರಂದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕರೆಸಿದ್ದು ಕಚೇರಿಗೆ ಬಂದ ಇವರು ಡ್ರೈವಿಂಗ್ ಲೈಸೆನ್ಸ್ ತಮ್ಮನದ್ದು ಎಂದು ಗುರುತಿಸಿದ್ದಾರೆ.

ನಾಪತ್ತೆ ಬಗ್ಗೆ ಮಾಹಿತಿ‌ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಎನ್.ಎ ಮಾಡಿಸುವುದಾಗಿಯೂ ಎಸ್.ಐ.ಟಿ ಅಧಿಕಾರಿಗಳು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಆದಿಶೇಷ ನಾರಾಯಣ ಪದೇ ಪದೇ ಮನೆ ಬಿಟ್ಟು ಹೋಗಿ ವಾಪಸ್ ಬರುತ್ತಿದ್ದ ಕಾರಣದಿಂದ ನಾಪತ್ತೆಯಾಗಿರುವ ಬಗ್ಗೆ ಕುಟುಂಬ ಸದಸ್ಯರು ಯಾರು ಕೂಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿಲ್ಲ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿರೋಧದ ನಡುವೆಯೂ ಕಾವೇರಿಗೆ ಕಾಂಗ್ರೆಸ್ಸಿಗರ ಮೊಂಡಾರತಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...