ಜನಸ್ತೋಮದ ನಡುವೆ ಕೆಲವರು ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ

Date:

ಅ.20 ರ ಸೋಮವಾರದಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ‌ಕೆಲವು ಮಂದಿ ಅಸ್ವಸ್ಥಗೊಂಡಿದ್ದು ಈ ಘಟನೆಗೆ ನಾನು ಸಾರ್ವಜನಿಕರಲ್ಲಿ ಕ್ಷಮೆ ಯಾಚಿಸುವುದಾಗಿ ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ‌ಜನ ಸೇರಿದ ಕಾರಣ ಮತ್ತು ಮಧ್ಯಾಹ್ನದ ವೇಳೆ ಗಾಳಿ ಮಳೆ ಬಂದ ಕಾರಣ ಜನರ ನಡುವೆ ಸಿಲುಕಿ ಏಳೆಂಟು‌ಮಂದಿ ಅಸ್ವಸ್ಥರಾಗಿದ್ದರು. ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಸಾಕಷ್ಟು ಪ್ರಮಾಣದಲ್ಲಿ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಿದ್ದರೂ ಜನಸಂದಣಿ ಹೆಚ್ಚಾದ ಕಾರಣ ಸ್ವಲ್ಪ ವೆತ್ಯಾಸ ಉಂಟಾಗಿದೆ. ಈ ವೇಳೆ ಕೆಲವರ ಮನಸ್ಸಿಗೆ ನೋವಾಗಿದೆ, ಬೇಸರವಾಗಿದೆ ಇದಕ್ಕೆ ನಾನು ಕ್ಷಮೆ ಯಾಚಿಸುತ್ತೇನೆ. ಕಾರ್ಯಕ್ರಮಕ್ಕೆ ಬಂದವರಲ್ಲಿ ಯಾರ ಮನಸ್ಸಿಗೂ ನೋವಾಗಿದ್ದಲ್ಲಿ ಕ್ಷ‌ಮೆ ಕೇಳುತ್ತೇನೆ.‌ ಸಂಜೆ ಬಳಿಕ ರಾತ್ರಿ 9.30 ರವರೆಗೂ ಉಡುಗೋರೆ ವಿತರಣೆ ನಡೆದಿದೆ. ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಆಗಿರುವ ಘಟನೆಗೆ ವಿಷಾದವನ್ನು ವ್ಯಕ್ತಪಡಿಸಿವೆ ಎಂದಿದ್ದಾರೆ.

ಈ ದಿನ ಸಂಪಾದಕೀಯ | ಸಂಘಪರಿವಾರದ ಹುನ್ನಾರಗಳನ್ನು ಅರಿತ ದಲಿತರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುತ್ತೂರಿನದ ಕೊಂಬೆಟ್ಟು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ‌ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...