ಬೀದರ್‌ | ಮೂಢ ಸಂಪ್ರದಾಯ ತಡೆಗೆ ದಲಿತ ಪ್ಯಾಂಥರ್‌ ಸಂಘಟನೆ ಆಗ್ರಹ

Date:

ಹುಮನಾಬಾದ್‌ ತಾಲ್ಲೂಕಿನಲ್ಲಿ ʼಕಾರ್ಯʼ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಮೂಢ ಸಂಪ್ರದಾಯ ಆಚರಣೆ ತಡೆಯುವಂತೆ ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಆಗ್ರಹಿಸಿದೆ.

ಈ ಕುರಿತು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಪದಾಧಿಕಾರಿಗಳು ಶುಕ್ರವಾರ ಹುಮನಾಬಾದ್‌ ತಹಸೀಲ್ದಾರ್‌ ಅಂಜುಮ್‌ ತಬಸುಮ್‌ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಸಂಘಟನೆಯ ತಾಲ್ಲೂಕಾಧ್ಯಕ್ಷ ಗಣಪತಿ ಅಷ್ಟೂರೆ ಮಾತನಾಡಿ, ʼತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮೂಢ ಸಂಪ್ರದಾಯ ಆಚರಣೆ ಮಾಡುವ ಮೂಲಕ ಪ್ರಾಣಿಗಳನ್ನು ಬಲಿ ಕೊಟ್ಟು ಮತ್ತೆ ಅನಿಷ್ಟ ಪದ್ಧತಿಗಳ ಅಸ್ತಿತ್ವಕ್ಕೆ ತರುತ್ತಿರುವುದು ಖಂಡನಿಯವಾಗಿದ್ದು, ಇವುಗಳ ಕಡಿವಾಣಕ್ಕೆ ತಾಲ್ಲೂಕು ಆಡಳಿತ ಅಗತ್ಯ ಕ್ರಮ ಕೈಗೊಂಡು ಸಂಪೂರ್ಣ ಬಂದ್‌ ಮಾಡಿಸಬೇಕು. ಇಲ್ಲದಿದ್ದರೆ ತಾಲ್ಲೂಕು ಆಡಳಿತ ವಿರುದ್ಧ ರಸ್ತೆ ತಡೆದು ಉಗ್ರ ಹೋರಾಟ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಔರಾದ್ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ಬಿ.ಎಂ.ಅಮರವಾಡಿ ನೇಮಕ

ಸಂಘಟನೆ ಜಿಲ್ಲಾಧ್ಯಕ್ಷ ವೈಜಿನಾಥ ಸಿಂಧೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲಕುಮಾರ ಭೋಲಾ, ಜಿಲ್ಲಾ ಉಪಾಧ್ಯಕ್ಷ ಶಿವಾನಂದ ಕಟ್ಟಿಮನಿ ಸೇರಿದಂತೆ ಪ್ರಮುಖರಾದ ಶಿವಕುಮಾರ ಸಾಗರ್, ಸಿದ್ದಾರ್ಥ ಜಾನವೀರ್, ಆನಂತ ಮಾಳಗೆ, ವಿಶಾಲ ಸಿಂಧನಕೇರಾ, ಗೌತಮ ಜಾನವೀರ್, ವಿಠಲ್ ಶಿವನಾಯಕ, ಸಿದ್ಧಾರ್ಥ ಡಾಂಗೆ, ರಾಹುಲ್ ಚಿಟಗುಪ್ಪಕರ್, ಅರ್ಜುನ್ ಡಾಂಗೆ, ಮನೋಜ ಜಾನವೀರ್, ಯುವರಾಜ ಐಹೊಳೆ, ಆಕಾಶ ಸಿಂಧೆ, ಗೌತಮ ಮೊಳಕೇರಾ, ಸಾಗರ ಬೋತಗಿಕ್, ರಾಹುಲ್ ಬೋತಗಿಕರ್, ಅಜಯ ವಳಖಿಂಡಿಕರ್, ಆದರ್ಶ ಅಷ್ಟೋರೆ, ದಶರಥ ದಂಡೆಕರ್ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...