ದಾವಣಗೆರೆ | ಅಗಲಿದ ಕಾರ್ಮಿಕ ನಾಯಕ ಆನಂದ ರಾಜ್‌ಗೆ ನುಡಿ ನಮನ

Date:

ಕಾರ್ಮಿಕ ನಾಯಕ ಆನಂದ ರಾಜ್ ಸ್ಪೂರ್ತಿಯ ಚಿಲುಮೆಯಾಗಿದ್ದರು. ದಾವಣಗೆರೆ ಜಿಲ್ಲೆಯ ಕಾರ್ಮಿಕ ಚಳುವಳಿಗೆ ಸ್ಫೂರ್ತಿ ಆಗಿದ್ದರು. ಯಾವುದೇ ವಿಷಯಗಳನ್ನು ನೇರವಾಗಿ ಹೇಳುವುದರ ಜೊತೆಗೆ ತಪ್ಪುಗಳನ್ನು ಖಂಡಿಸುತ್ತಿದ್ದರು. ನಿಷ್ಠುರವಾದಿ, ಸ್ನೇಹಜೀವಿ, ಮಾರ್ಗದರ್ಶನ ನೀಡುತ್ತಿದ್ದ ಧೀಮಂತ ನಾಯಕ. ಕಾರ್ಮಿಕರ ನಕ್ಷತ್ರ ಎಂದು ಸಿಪಿಐ ರಾಜ್ಯ ಮಂಡಳಿ ಸಹ ಕಾರ್ಯದರ್ಶಿ ಅಮ್ಜದ್ ಸ್ಮರಿಸಿದರು.

ದಾವಣಗೆರೆ ಪಟ್ಟಣದ ರೋಟರಿ ಬಾಲಭವನದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ ಮತ್ತು ಎಐಟಿಯುಸಿ ಜೊತೆಗೂಡಿ, ಹಿರಿಯ ಕಾರ್ಮಿಕ ಮುಖಂಡರು, ಸಿಪಿಐ, ಎಐಟಿಯುಸಿ ಜಿಲ್ಲಾ ಮಂಡಳಿಯ ಖಜಾಂಚಿ ದಿವಂಗತ ಆನಂದ ರಾಜ್ ಅವರ ʼನುಡಿ ನಮನʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

“ಹುಟ್ಟು ಸಾವು ಜೈವಿಕ ಸಹಜ ಕ್ರಿಯೆ, ಆದರೆ ನಮ್ಮ ಬದುಕಿನ ನಡುವೆ ಬಿಟ್ಟು ಹೋಗುವ ಹೆಜ್ಜೆ ಗುರುತುಗಳು ನಮ್ಮನ್ನು ಸದಾ ನೆನಪಿನಲ್ಲಿ ಇಡುತ್ತವೆ. ಯಾರೇ ಆಗಲಿ ತಪ್ಪು ಮಾಡಿದ್ದರೆ ಅತ್ಯಂತ ಶಿಸ್ತಿನ ಮೂಲಕ ಕಠೋರವಾದ ಮಾತಿನಿಂದ ಖಂಡಿಸುತ್ತಿದ್ದ ವ್ಯಕ್ತಿತ್ವ ಆನಂದ ರಾಜ್ ಅವರದ್ದು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಆರೋಗ್ಯ ಪೂರ್ಣ ಸಮಾಜಕ್ಕೆ ದೇಶದ ಸಂವಿಧಾನವೇ ಅಡಿಗಲ್ಲು; ಗಾಯಕ ಜನಾರ್ದನ

ಈ ವೇಳೆ ದಾವಣಗೆರೆ ಸಿಪಿಐ ಜಿಲ್ಲಾ ಮಂಡಳಿ ಕಾರ್ಯದರ್ಶಿ ಅವರಗೆರೆ ಚಂದ್ರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್ ಕುಮಾರ್, ಸಿಪಿಐ ಜಿಲ್ಲಾ ಸಹ ಕಾರ್ಯದರ್ಶಿ ಆವರಗೆರೆ ಹೆಚ್.ಜಿ.ಉಮೇಶ್, ಟಿ.ಎಸ್. ನಾಗರಾಜ್, ಎಐಟಿಯುಸಿ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ ನಾಯರಿ, ಎ.ಬಿ.ಶಾರದಮ್ಮ, ಆವರಗೆರೆ ವಾಸು, ಮಹಮ್ಮದ್ ರಫೀಕ್, ವಿ.ಲಕ್ಷ್ಮಣ್, ನಿಟುವಳ್ಳಿ ಬಸವರಾಜ್, ಮಹಮ್ಮದ್ ಭಾಷಾ, ಟಿ.ಹೆಚ್.ನಾಗರಾಜ್, ಕಾರ್ತಿಕ್, ಜಿ.ಯಲ್ಲಪ್ಪ, ಹೆಚ್.ಕೆ.ಕೊಟ್ರಪ್ಪ, ಕೆ.ಜಿ.ಶಿವಮೂರ್ತಿ, ಐರಣಿ ಚಂದ್ರು, ಟಿ.ಇ.ತಿಪ್ಪೇಸ್ವಾಮಿ, ಸುರೇಶ್ ಯರಗುಂಟೆ, ಜೈನುಲ್ಲಾ ಖಾನ್, ಸರೋಜ, ಜಯಪ್ಪ, ಕೆ.ಗದಿಗೇಶ್, ಎಸ್.ಎಸ್.ಮಲ್ಲಮ್ಮ. ಸಿ.ರಮೇಶ್, ಶ್ಯಾಗಲೇ ಶರಣಪ್ಪ, ನರೇಗಾ ರಂಗನಾಥ, ಕೆ.ಬಾನಪ್ಪ ಮತ್ತು ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...