ದಾವಣಗೆರೆ | ಸಂವಿಧಾನ ರಕ್ಷಣೆ ಮಾಡುವುದೆಂದರೆ ನಮ್ಮ ಹಕ್ಕು, ಬದುಕುಗಳನ್ನು ಉಳಿಸಿಕೊಳ್ಳುವುದು ಎಂದರ್ಥ: ಬಡಗಲಪುರ ನಾಗೇಂದ್ರ

Date:

ಸಂವಿಧಾನ ರಕ್ಷಣೆ ಮಾಡುವುದೆಂದರೆ ನಮ್ಮ ಹಕ್ಕು, ನಮ್ಮ ಬದುಕುಗಳನ್ನು ಉಳಿಸಿಕೊಳ್ಳುವುದು ಎಂದರ್ಥವಾಗಿದೆ. ನಾವು ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ. ಈ ಸಂವಿಧಾವನ್ನು ಯಾರೂ ಕೊಟ್ಟದ್ದಲ್ಲ. ಅದನ್ನು ನಾವೂ ಒಪ್ಪಿಕೊಂಡಿದ್ದೇವೆ. ಅದಕ್ಕೆ ಅಪಾಯ ಬಂದಾಗ ಅದನ್ನು ಉಳಿಸಿಕೊಳ್ಳಬೇಕಿರುವುದು ನಮ್ಮ ಜವಾಬ್ದಾರಿ ಎಂದು ಬಡಗಲಪುರ ನಾಗೇಂದ್ರ ಅವರು ಹೇಳಿದರು.

ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ಸಂವಿಧಾನ ಸಂರಕ್ಷಕರ ಸಮಾವೇಶದಲ್ಲಿ ಮಾತನಾಡಿದ ಅವರು, “ವಿಶೇಷವಾಗಿ ಕರ್ನಾಟಕ ಬಸವಣ್ಣನವರು ನಾಡು. ಸಂವಿಧಾನ ಬರುವುದಕ್ಕೆ ಮುಂಚೆಯೇ ಇಲ್ಲಿ ಭ್ರಾತೃತ್ವ ಇತ್ತು. ಒಂದು ಧರ್ಮವನ್ನು ಮತ್ತೊಂದು ಧರ್ಮ ಗೌರವಿಸುವ ಪರಂಪರೆ ಇತ್ತು. ಅದರೆ ಈಗ ಅದನ್ನು ನಾಶ ಮಾಡಲಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಿಜೆಪಿಗರು ಬಾಬಾ ಸಾಹೇಬರ ಸಂವಿಧಾನವನ್ನು ಮುಗಿಸಲು ತೀರ್ಮಾನಿಸಿದ್ದಾರೆ: ಜಿಗ್ನೇಶ್ ಮೇವಾನಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನಕ್ಕೆ ಅಪಾಯವಿರುವಂಥದ್ದು ಬಂಡವಾಳ ಶಾಹಿ ವ್ಯವಸ್ಥೆಯಿಂದಾಗಿದೆ. ಅದಕ್ಕೆ ಪೂರವಕವಾಗಿ ಆಡಳಿತ ನಡೆಸುತ್ತಿರುವುದು ನಮ್ಮ ಸರ್ಕಾರಗಳಾಗಿವೆ. ನಾವು ಬೀದಿಯಲ್ಲಿ ಹೇಳುವುದನ್ನು ಸಂಸತ್ತಿನಲ್ಲಿ ಕಾನೂನಾಗಬೇಕು. ಆ ಮಟ್ಟಿನ ಹೋರಾಟ ಮಾಡಬೇಕಿದೆ. ಮುಂಬರುವ ಸಾಮೂಹಿಕ ಹೋರಾಟ ಆ ನಿಟ್ಟಿನಲ್ಲಿ ನಡೆಯಬೇಕು. ಅಂತಹ ಹೋರಾಟ ಈ ತಿಂಗಳ 20ರಂದು ನಡೆಯುತ್ತಿದ್ದು, ಅದಕ್ಕೆ ಎಲ್ಲರೂ ಬೆಂಬಲ ನೀಡಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...