ದಾವಣಗೆರೆ | ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಉಳಿಸಬೇಕು

Date:

ಕರ್ನಾಟಕವನ್ನು ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ವಾಗಿ ಉಳಿಸಿಕೊಳ್ಳಬೇಕಿದೆ ಎಂದು ಸೌಹಾರ್ದ ಕರ್ನಾಟಕ ವೇದಿಕೆ ಹೇಳಿದೆ.

ಗಾಂಧಿ ಹುತಾತ್ಮ ದಿನದ ಅಂಗವಾಗಿ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಸೌಹಾರ್ದ ಕರ್ನಾಟಕ ವೇದಿಕೆಯಡಿ ಎಲ್ಲ ಪ್ರಗತಿಪರ, ಕನ್ನಡಪರ, ಜನಪರ, ಸಾಹಿತ್ಉಯ ಸಂಘಟನೆಗಳು ಸೌಹಾರ್ದ ಮಾನವ ಸರಪಳಿ ರಚಿಸಿ, ಸೌಹಾರ್ದ ಸಂದೇಶ ಸಾರಿವೆ.

“ಕಣ್ಣಿಗೆ ಕಣ್ಣು ಎಂಬ ನೀತಿಯು ಜಗತ್ತನ್ನೇ ಕುರುಡಾಗಿಸುತ್ತದೆ ಎಂದು ಗಾಂಧೀಜಿಯವರು ಹೇಳಿದ್ದರು. ನಮ್ಮ ದೇಶ ಸೌಹಾರ್ದ ಪರಂಪರೆಗೆ ಹೆಸರಾಗಿದೆ. ಬಸವಣ್ಣನವರು ‘ಇವನಾರವ ಎನ್ನದೆ ಎಲ್ಲರನ್ನು ಇವ ನಮ್ಮವರೆಂದು’ ಅಪ್ಪಿಕೊಳ್ಳುವ ತತ್ವ ಸಾರಿದ್ದಾರೆ. ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪ ಅವರು ದೇವರನ್ನು ಹುಡುಕುವುದಕ್ಕಿಂತ ಮಾನವರಲ್ಲಿರುವ ಪ್ರೀತಿ, ಸ್ನೇಹಗಳನ್ನು ಗುರುತಿಸಿ ಎಂದು ಹೇಳುತ್ತಾರೆ. ನಮ್ಮ ನಾಡು ಸಾಧು, ಸೂಫಿ ಸಂತರ, ಶರಣರು ಸೌಹಾರ್ದತೆಯ ಸಿದ್ಧಾಂತವನ್ನು ದೇಶಕ್ಕೆ ಸಾರಿದ್ದಾರೆ” ಎಂದು ಸಂಘಟನೆಗಳ ಮುಖಂಡರು ಹೇಳಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಧರ್ಮಗಳಿಗೂ ಸಮದೃಷ್ಟಿಯಿಂದ ಕಾಣುವ ಪರಧರ್ಮಗಳ ಬಗ್ಗೆ ಗೌರವ ನೀಡಬೆಕು. ದೇಶದ ಏಕತೆ, ಸಮಾನತೆ, ಸಹೋದರತೆ, ಸಾರ್ವಭೌಮತ್ವವನ್ನು ಕಾಪಾಡಿಕೊಂಡು ಎಲ್ಲ ಧರ್ಮೀಯರು ಒಟ್ಟಾಗಿ ಶ್ರಮಿಸಬೇಕಿದೆ” ಎಂದರು.

ಕಾರ್ಯಕ್ರಮದಲ್ಲಿ ಜೆ. ಕಲೀಂಬಾಷ, ನಿಜಗುಣ ಹವಳಪ್ಪ, ಕೊಟ್ರಪ್ಪ ಹೆಚ್.ಕೆ. ಪಿ.ಜೆ.ಮಹಾಂತೇಶ, ಗೋವಿಂದರೆಡ್ಡಿ ನಂದಿಗಾವಿ , ಪ್ರೀತಂ ಬಾಬು, ರಮೇಶ ಮಾನೆ, ಸೈಯದ್ ರಹಮಾನ್ ಬಾಂಬೆ, ಇಲಿಯಾಜ್ ಅಹಮ್ಮದ್, ಬಿ.ಮಗ್ಗುಂ, ಸೈಯದ್ ಅಹಮ್ಮದ್, ಎಲ್. ಬಿ. ಹನುಮಂತಪ್ಪ, ಆಬೀದ್ ಅಲಿ, ಸಿ.ಎನ್. ಹುಲಿಗೇಶ್, ಸುಬ್ರಮಣ್ಯ ನಾಡಿಗೇರ್, ಅನ್ವ‌ರ್ ಪಾಷಾ, ಅಜೀಜುರ್ ರಹ್ಯಾನ್, ರೇವಣಸಿದ್ದಪ್ಪ, ನಾಗರಾಜ ಮೆಹಲ್ವಾಡ ಹಾಗೂ ಇತರ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...